{"title":"Books of Ayodhya Publications","description":"","products":[{"product_id":"utta-batteyalli-horatu-bandvaru","title":"Utta Batteyalli Horatu Bandavaru","description":"\u003cp\u003e1968-71ರ ಅವಧಿಯಲ್ಲಿ ಪೂರ್ವ ಪಾಕಿಸ್ತಾನದಲ್ಲಿ ನಡೆದ ವ್ಯಾಪಕ ಹಿಂಸಾಚಾರದಲ್ಲಿ ನಲುಗಿ ಕಂಗೆಟ್ಟು ಭಾರತಕ್ಕೆ ಆಶ್ರಯಬೇಡಿ ಓಡಿಬಂದ ಹಿಂದೂಗಳ ಹೃದಯವಿದ್ರಾವಕ ಕಥೆ. ನೈಜಘಟನೆಗಳ ಸರಮಾಲೆ. ಈ ಕೃತಿ ಪ್ರಕಟವಾದ ತಿಂಗಳಲ್ಲೇ 50,000 ಪ್ರತಿ ಮಾರಾಟವಾಗಿ ದಾಖಲೆ ನಿರ್ಮಿಸಿತು. ಮಾತ್ರವಲ್ಲ, ಎರಡು ತಿಂಗಳಲ್ಲೇ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಿಗೆ ಅನುವಾದವಾಯಿತು.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41836942065748,"sku":"AP - 1","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/UttaBatteyalliHoratuBandvaru1.1.png?v=1738143198"},{"product_id":"the-genocide-that-was-never-told","title":"The Genocide that was never told","description":"\u003cp\u003eSold more than 50,000 copies The stories of Jihad of Bangla Hindus and their migration. This book comes at a time when the debate on CAA rages in the country with those opposing the Amendments to the Citizenship Act have chosen to neglect the sufferings of the persecuted minorities in the three neighboring Islamic countries. This timely work narrates untold stories of persecution of Hindus in Bangladesh. The authors have met these refugees who are living in Karnataka in person and accounted their stories of persecution, misery and sorrow. Each chapter narrates a gut wrenching story of Hindus who suffered at the hands of Jihadis there. Some of those who tormented them and targeted them were their neighbors, acquaintances for many years and residents of the same locality or village. Each story narrated by the victim shows the kind of torment they had to endure at the hands of the Jihadis, the loss of lives and property and the conditions under which they had to take a decision to leave their motherland and find refuge in India. The way they suffered through their journey from their hometowns to a refugee camp in India, the issues they faced here and way they rebuilt their lives has been poignantly explained.\u003c\/p\u003e\n\u003cp\u003eThis book is a translation of the Kannada original. Get it here : \u003ca href=\"http:\/\/www.ayodhyabooks.com\/product\/utta-batteyalli-horatu-bandvaru\/\"\u003eUtta Batteyalli Horatu Bandavaru\u003c\/a\u003e\u003c\/p\u003e","brand":"Ayodhya Publications Pvt Ltd","offers":[{"title":"English","offer_id":41822401200212,"sku":"AP - 2","price":110.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/TheGenocidethatwasnevertold2.1.png?v=1737097020"},{"product_id":"vihitha-vidya","title":"Vihitha Vidya","description":"\u003cp\u003eಭಾರತೀಯ ಶಿಕ್ಷಣ, ಗುರುಕುಲ ಪದ್ಧತಿ, ಸರ್ವಾಂಗೀಣ ವ್ಯಕ್ತಿತ್ವ ವಿಕಸನ, ಸ್ತ್ರೀ ಶಿಕ್ಷಣ - ಮುಂತಾದ ಹಲವು ವಿಚಾರಗಳ ಬಗ್ಗೆ ಧ್ಯಾನಸ್ಥ ಸ್ಥಿತಿಯಲ್ಲಿ ಮಾತಾಡುವ ಬುದ್ಧಿಪ್ರಚೋದಕ ಸಾಂದ್ರ ಕೃತಿ. ಮೆಕಾಲೆ ನೀತಿಯಿಂದ ಭಾರತದ ಶಿಕ್ಷಣ ವ್ಯವಸ್ಥೆಯ ಬಗ್ಗೆ ನಡೆದ ಪ್ರಹಾರದ ಬಗ್ಗೆ ಸೂಕ್ಷ್ಮವಾಗಿ ಹೇಳುತ್ತಲೇ ಇದು ಪಾಶ್ಚಾತ್ಯ ಕ್ರಮವನ್ನು ಕೈಬಿಟ್ಟು ಶುದ್ಧ ಭಾರತೀಯ ಚಿಂತನಕ್ರಮವನ್ನು ಅಳವಡಿಸಿಕೊಳ್ಳಲು ಕರೆ ಕೊಡುತ್ತದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825620623444,"sku":"AP - 3","price":300.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/VihithaVidya3.1.png?v=1738143199"},{"product_id":"jaise-the-waise-chale-aaye","title":"Jaise the Waise Chale Aaye","description":"\u003cp class=\"western\" lang=\"en-US\" align=\"justify\"\u003e\u003cspan style=\"color: #333333;\"\u003e\u003cspan style=\"font-family: Arial, serif;\"\u003e\u003cspan style=\"font-size: small;\"\u003eSold more than 50,000 copies The stories of Jihad of Bangla Hindus and their migration. This book comes at a time when the debate on CAA rages in the country with those opposing the Amendments to the Citizenship Act have chosen to neglect the sufferings of the persecuted minorities in the three neighboring Islamic countries. This timely work narrates untold stories of persecution of Hindus in Bangladesh. The authors have met these refugees who are living in Karnataka in person and accounted their stories of persecution, misery and sorrow. Each chapter narrates a gut wrenching story of Hindus who suffered at the hands of Jihadis there. Some of those who tormented them and targeted them were their neighbors, acquaintances for many years and residents of the same locality or village. Each story narrated by the victim shows the kind of torment they had to endure at the hands of the Jihadis, the loss of lives and property and the conditions under which they had to take a decision to leave their motherland and find refuge in India. The way they suffered through their journey from their hometowns to a refugee camp in India, the issues they faced here and way they rebuilt their lives has been poignantly explained. \u003c\/span\u003e\u003c\/span\u003e\u003c\/span\u003e\u003c\/p\u003e\n\u003cp class=\"western\" lang=\"en-US\" align=\"justify\"\u003e\u003cspan style=\"color: #333333;\"\u003e\u003cspan style=\"font-family: Arial, serif;\"\u003e\u003cspan style=\"font-size: small;\"\u003eThis book is a translation of the Kannada original. Get it here : \u003ca href=\"http:\/\/www.ayodhyabooks.com\/product\/utta-batteyalli-horatu-bandvaru\/\"\u003eUtta Batteyalli Horatu Bandavaru\u003c\/a\u003e\u003c\/span\u003e\u003c\/span\u003e\u003c\/span\u003e\u003c\/p\u003e\n\u003cp\u003e \u003c\/p\u003e","brand":"Ayodhya Publications Pvt Ltd","offers":[{"title":"Hindi","offer_id":41822400741460,"sku":"AP - 4","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/JaisetheWaiseChaleAaye4.1.png?v=1737021831"},{"product_id":"vrundhavana","title":"Vrundhavana","description":"\u003cp\u003eಕಾಲೇಜು ಮುಗಿಸುವ ಮುನ್ನವೇ ಗುರ‍್ವಾಜ್ಞೆಯಿಂದಾಗಿ ಸಂನ್ಯಾಸಿಯಾಗಬೇಕಾದ ಸಿದ್ಧಗಂಗಾ ಶ್ರೀಗಳ ಕತೆ, ರಾಜ್ಯವನ್ನೇ ಆಳುವ ಸುವರ್ಣ ಅವಕಾಶ ಬಂದರೂ ಅದನ್ನು ರಾಜವಂಶಕ್ಕೇ ಮರಳಿಸಿದ ವ್ಯಾಸರಾಯರ ಕತೆ, ಔಷಧದ ಪೊಟ್ಟಣದಲ್ಲಿ ಬಂದ ಬಂಗಾಳಿ ಬರೆಹವೇ ಕಾರಣವಾಗಿ ಆ ಭಾಷೆ ಕಲಿತು ಹತ್ತಾರು ಕಾದಂಬರಿಗಳನ್ನು ಕನ್ನಡಕ್ಕೆ ತಂದ ವೆಂಕಟಾಚಾರ್ಯರ ಕತೆ, ಕಾಡುತ್ತಿರುವ ಅನಾರೋಗ್ಯದಿಂದ ಮುಕ್ತನಾಗಬೇಕೆಂಬ ಆಸೆಯಲ್ಲಿ ಕಠೋರ ಭಾವನಿಂದ ಯೋಗವನ್ನು ಒಲಿಸಿಕೊಂಡ ಅಯ್ಯಂಗಾರರ ಕತೆ... ಇಲ್ಲಿರುವ ಒಂದೊಂದು ಕತೆಯೂ ರೋಮಾಂಚಕ, ಆಕರ್ಷಕ, ಬುದ್ಧಿಪ್ರಚೋದಕ. \"ವೃಂದಾವನ\" ಸತ್ತವರ ಕತೆಗಳಲ್ಲ. ಚರಿತ್ರೆಯ ಪುಟಗಳಲ್ಲಿ ತಮ್ಮ ಹೆಸರುಗಳನ್ನು ಶಾಶ್ವತವಾಗಿ ಕೆತ್ತಿದವರ ಕತೆಗಳು.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41823827853396,"sku":"AP - 6","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Vrundavana5.1.png?v=1738143200"},{"product_id":"gandhada-maale","title":"Gandhada Maale","description":"\u003cp\u003eಹಾಲಿವುಡ್ ನಟ ಸಿಲ್ವೆಸ್ಟರ್ ಸ್ಟಲೋನ್, ಜಗತ್ತಿನಲ್ಲಿ ಅತಿ ಹೆಚ್ಚು ಐಕ್ಯು ಹೊಂದಿದ್ದ ವ್ಯಕ್ತಿ ವಿಲಿಯಂ ಸೈಡಿಸ್, ಕೊರಿಯದ ನಿರ್ಮಾತೃ ಪಾರ್ಕ್ ಚುಂಗ್ ಹೀ, ಕ್ಯಾನ್ಸರ್ ಇದ್ದೂ ಕೆನಡಾದ ಉದ್ದಗಲ ಮ್ಯಾರಥಾನ್ ಓಡಿದ ಟರ‍್ರಿ ಫಾಕ್ಸ್, ಮಾರಣಾಂತಿಕ ಹಲ್ಲೆಗೆ ಗುರಿಯಾದರೂ ಧೃತಿಗೆಡದೆ ಶ್ರೇಷ್ಠ ಸಂಗೀತಗಾರಳಾಗಿ ಹೆಸರು ಮಾಡಿದ ಜಾನಕೀಬಾಯಿ, ಕಮ್ಯುನಿಸ್ಟರ ಕಪಿಮುಷ್ಟಿಯಲ್ಲಿ ನಲುಗಿ ಬದುಕುಳಿದ ಪಾಲ್ದೆನ್ ಗ್ಯಾತ್ಸೋ ಮುಂತಾದ ಸ್ಫೂರ್ತಿದೇವತೆಗಳ ಚೇತೋಹಾರಿಯಾದ ಜೀವನಕಥೆಗಳಿರುವ ಹೊತ್ತಗೆ. ಬದುಕಿನಲ್ಲಿ ಭರವಸೆ ಕಳೆದುಕೊಂಡವರಿಗೆ ಕೊಡಬಹುದಾದ ಬೆಸ್ಟ್ ಗಿಫ್ಟ್.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41820783312980,"sku":"AP - 5","price":120.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/GandhadaMaale6.1.png?v=1738142737"},{"product_id":"bjp-25-1","title":"BJP 25+1","description":"\u003cp\u003eವಿಜಯವಾಣಿಯಲ್ಲಿ ಹಿರಿಯ ಪತ್ರಕರ್ತರಾಗಿರುವ ರಮೇಶ ದೊಡ್ಡಪುರ ೨೦೧೮-೧೯ರಲ್ಲಿ ಲೋಕಸಭೆ ಮತ್ತು ವಿಧಾನಸಭೆಯ ಚುನಾವಣೆಯ ಸಮಯದಲ್ಲಿ ಬಿಜೆಪಿ ಬೀಟ್ ನೋಡಿಕೊಳ್ಳುತ್ತಿದ್ದರು. ಜನಸಾಮಾನ್ಯರಿಗೆ ಕಾಣದ ಹಲವು ಚುನಾವಣಾ ಸ್ವಾರಸ್ಯಗಳನ್ನು ಹೆಕ್ಕಿ, ಅವನ್ನು ತರ್ಕಬದ್ಧವಾಗಿ ಜೋಡಿಸಿ, ರಾಜಕೀಯರಂಗದ ಒಳಹೊರಗನ್ನು ತೆರೆದಿಡುವ ಕೆಲಸವನ್ನು ಈ ಕೃತಿಯಲ್ಲಿ ಮಾಡಿದ್ದಾರೆ. ರಾಜಕೀಯ ತಂತ್ರ-ಪ್ರತಿತOತ್ರಗಳು, ಚುನಾವಣಾ ಸಿದ್ಧತೆ, ಎಡೆಬಿಡದ ಪ್ರಯತ್ನ, ಎಸೆದ ಕಲ್ಲನ್ನೇ ಮೆಟ್ಟಿಲಿನ ಇಟ್ಟಿಗೆಯಾಗಿಸುವ ಚಾಣಾಕ್ಷತೆ.. ಒಟ್ಟಲ್ಲಿ ಇದು ಚುನಾವಣೆ ಎಂಬ ನಾಟಕದ ಪರದೆ ಹಿಂದಿನ ಕಸರತ್ತುಗಳ ನೈಜ ಅನಾವರಣ. \u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41823830507604,"sku":"AP - 7","price":199.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/BJP25_17.1.png?v=1738142738"},{"product_id":"mandooka-maharaja","title":"Mandooka Maharaja","description":"\u003cp\u003eಮಕ್ಕಳ ಕಥೆಗಳದು ಒಂದು ಮುಗ್ಧ ರಮ್ಯ ಪ್ರಪಂಚ. ಅಲ್ಲಿ ಏನು ಬೇಕಾದರೂ ಆಗಬಹುದು. ಕಾಗೆಯ ರೆಕ್ಕೆಗಳಿಗೆ ಬಣ್ಣ ಬರಬಹುದು. ಕಪ್ಪೆಯೇ ಕಾಡಿನ ರಾಜನಾಗಬಹುದು. ಆನೆಗೆ ರೆಕ್ಕೆಗಳು ಬಂದು ಅದು ಆಕಾಶದಲ್ಲಿ ಹಾರಬಹುದು. ಮನುಷ್ಯರು ಒಮ್ಮೆ ಆಕಾಶದೆತ್ತರಕ್ಕೂ ಇನ್ನೊಮ್ಮೆ ಬೆಂಕಿಕಡ್ಡಿಯ ಗಾತ್ರಕ್ಕೂ ಏರಿ ಇಳಿಯಬಹುದು. ಬದುಕಿದ್ದವರು ಕ್ಷಣಾರ್ಧದಲ್ಲಿ ಅದೃಶ್ಯರಾಗಬಹುದು; ಸತ್ತವರು ಬದುಕಬಹುದು. ಇದೊಂದು ವರ್ಣರಂಜಿತ ಚಿತ್ರಭ್ರಾಮಕ ಕಲ್ಪನಾಲೋಕ. \"ಮಂಡೂಕ ಮಹಾರಾಜ\"ದಲ್ಲಿ ಭಾರತದ ನೆರೆಹೊರೆಯ ದೇಶಗಳಲ್ಲಿ ಪ್ರಸಿದ್ಧವಾಗಿರುವ ನಕ್ಕುನಗಿಸುವಂಥ ಹಲವು ಜನಪದ ಕಥೆಗಳು ಸಂಗ್ರಹವಾಗಿವೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41823841321044,"sku":"AP - 9","price":100.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/MankookaMhaaraaj9.1.png?v=1738142739"},{"product_id":"ajji-helida-kategalu","title":"Ajji Helida Kategalu","description":"\u003cp\u003eಇಲ್ಲಿ ಮೋಸಗಾರರಿದ್ದಾರೆ, ಕಳ್ಳರು-ಸುಳ್ಳರು, ದಗಲಬಾಜಿಗಳು ಇದ್ದಾರೆ. ಕೇವಲ ಕೆಟ್ಟವರು ಮಾತ್ರವಲ್ಲ, ಸತ್ಯಸಂಧರು, ಪ್ರಾಮಾಣಿಕರು, ಕಷ್ಟಸಹಿಷ್ಣುಗಳು, ವಿಧೇಯರು ಕೂಡ ಇದ್ದಾರೆ. ಮನುಷ್ಯರಂತೆಯೇ ಪ್ರಾಣಿಪಕ್ಷಿಗಳಿವೆ. ಅವು ಮಾತಾಡುತ್ತವೆ, ಯೋಚಿಸುತ್ತವೆ, ಎದುರಾಗಲಿರುವ ಅಪಾಯಗಳನ್ನು ಉಪಾಯದಿಂದ ತಪ್ಪಿಸಿಕೊಳ್ಳುತ್ತವೆ. ಕೆಲವೊಮ್ಮೆ ಮನುಷ್ಯರು ಮತ್ತು ಪಶುಪಕ್ಷಿಗಳು ವಿನಾಕಾರಣ ಸಮಸ್ಯೆಗಳಲ್ಲಿ ಸಿಕ್ಕಿ ತೊಳಲಾಡುವುದೂ ಉಂಟು. ಪ್ರತಿ ಕಥೆಯೊಳಗೊಂದು ನೀತಿ ಇದೆ, ಬದುಕುವ ರೀತಿ ಇದೆ, ಪಾಠವಿದೆ, ಫಿಲಾಸಫಿಯಿದೆ. ಭಾರತ ಮತ್ತು ಅದರ ನೆರೆಹೊರೆಯ ಹಲವು ದೇಶಗಳಲ್ಲಿ ಪ್ರಚಲಿತವಿರುವ ಕಥೆಗಳನ್ನು ಇಲ್ಲಿ ಕನ್ನಡಕ್ಕೆ ತರಲಾಗಿದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825336688724,"sku":"AP - 8","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/AjjiHelidaKategalu8.1.png?v=1738142740"},{"product_id":"mana-mechida-hudugi","title":"Mana Mechida Hudugi","description":"\u003cp\u003eಒಟ್ಟು ಹದಿನೇಳು ಪರಭಾಷಾ ಕಥೆಗಳ ಸುಂದರ ಕನ್ನಡಾನುವಾದ. ಮುನ್ನುಡಿ ಬರೆದಿರುವ ಕಥೆಗಾರ ಬೊಳುವಾರು ಮಹಮ್ಮದ್ ಕುಂಞಿ, ಮೂಲ ಲೇಖಕರಿಗೆ ಮತ್ತು ಅವರ ಬರಹಗಳಿಗೆ ಸಂಪೂರ್ಣ ಶರಣಾಗುತ್ತಲೇ ಓದುಗರ ಪ್ರೀತಿಯನ್ನು ಗೆಲ್ಲಬಲ್ಲ ರೋಹಿತ್ ಚಕ್ರತೀರ್ಥರ ಆಕರ್ಷಕ ನಿರೂಪಣೆಯ ರುಚಿಯನ್ನು ಅರಿಯಬೇಕಾದರೆ ಈ ಹದಿನಾಲ್ಕೂ ಕತೆಗಳನ್ನು ಏಕಾಂತದಲ್ಲಿ ಮೌನವಾಗಿ ಓದಬೇಕು ಎಂದಿದ್ದಾರೆ. ಕೃತಿಗೆ ವಿಮರ್ಶಕ ಅರವಿಂದ ಚೊಕ್ಕಾಡಿಯವರ ಬೆನ್ನುಡಿ ಇದೆ. ಟಾಲ್‌ಸ್ಟಾಯ್, ಓ ಹೆನ್ರಿ, ಮುರಕಮಿ, ಪೀಟರ್ ಬಿಷೆಲ್, ರೋಆಲ್ಡ್ ಡಾಹ್ಲ್, ಆರ್ಥರ್ ಕಾನನ್ ಡಾಯ್ಲ್, ಜ್ಯಾಕ್ ಲಂಡನ್, ಡಗ್ಲಾಸ್ ಆಡಮ್ಸ್ ಮುಂತಾದವರ ಅತ್ಯಂತ ವಿಶಿಷ್ಟ ಕಥೆಗಳು ಇಲ್ಲಿ ಒಟ್ಟುಗೂಡಿವೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825702150228,"sku":"AP - 11","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/ManaMechidaHudugi1.1.png?v=1738393500"},{"product_id":"open-challenge","title":"Open Challenge","description":"\u003cp\u003eಪ್ರವೀಣ್ ಕುಮಾರ್ ಮಾವಿನಕಾಡು ಅವರ ವಿಶಿಷ್ಟ ವ್ಯಂಗ್ಯ, ಹಾಸ್ಯಪ್ರವೃತ್ತಿಯನ್ನು ಈ ಪುಸ್ತಕದ ಉದ್ದಕ್ಕೂ ನೋಡಬಹುದು. ಪ್ರಗತಿಪರರು, ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರ ವೈಚಾರಿಕ ಶೂನ್ಯವನ್ನು ಎತ್ತಿತೋರಿಸುವ ಬರಹಗಳು ಇವು. ಅವರ ವಾದಗಳನ್ನೇ ಬಳಸಿಕೊಂಡು, ಆ ವಾದಗಳು ಯಾಕೆ ತರ್ಕಬದ್ಧವಾಗಿಲ್ಲ ಎಂದು ತೋರಿಸುತ್ತ, ವಿಚಾರವಾದಿಗಳ ದೊಡ್ಡ ದೊಡ್ಡ ಪ್ರಭಾವಳಿಯನ್ನೆಲ್ಲ ಕಿತ್ತೆಸೆಯುವಂಥ ಹರಿತವಾದ ಯೋಚನಾಲಹರಿ ಈ ಎಲ್ಲ ಬರಹಗಳ ವಿಶೇಷ ಅಂಶ. ಸೆಕ್ಯುಲರ್ವಾದಿಗಳ ಸುಳ್ಳು ಸಂಕಥನಗಳನ್ನು ಒಡೆಯುವ ದಾರಿಯಲ್ಲಿ ಓಪನ್ ಚಾಲೆಂಜ್ ಒಂದು ದೃಢ ಹೆಜ್ಜೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825702182996,"sku":"AP - 12","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/OpenChallenge1.1.png?v=1738142741"},{"product_id":"pinch-of-prapancha","title":"Pinch Of Prapancha","description":"\u003cp\u003eಇದುವರೆಗೆ ೬೦ಕ್ಕೂ ಹೆಚ್ಚು ದೇಶಗಳನ್ನು ಸಂದರ್ಶಿಸಿರುವ, ವೃತ್ತಿಯಲ್ಲಿ ಉದ್ಯಮಿ ಮತ್ತು ಬ್ಯಾಂಕಿಂಗ್ ಕ್ಷೇತ್ರ ಪರಿಣಿತ ಆಗಿರುವ ರಂಗಸ್ವಾಮಿ ಮೂಕನಹಳ್ಳಿ, ತಾವು ಸಂದರ್ಶಿಸಿದ ಹತ್ತು ದೇಶಗಳ ಬಗ್ಗೆ ಈ ಕೃತಿಯಲ್ಲಿ ವಿವರವಾಗಿ ಬರೆದಿದ್ದಾರೆ. ಪ್ರತಿ ದೇಶದ ಜನಜೀವನ, ಸಂಸ್ಕೃತಿ, ಆಹಾರಪದ್ಧತಿ, ಪ್ರೇಕ್ಷಣೀಯ ಸ್ಥಳಗಳು, ಶಿಷ್ಟಾಚಾರಗಳು, ಇತಿಹಾಸ ಮುಂತಾದ ಹಲವು ವಿಷಯಗಳ ವರ್ಣರಂಜಿತ ಪರಿಚಯ, ಪ್ರತಿ ಪುಟದಲ್ಲೂ ಅನನ್ಯ ಮಾಹಿತಿ, ಕೂತಲ್ಲೇ ಜಗತ್ತು ತೋರಿಸುವ ಅತ್ಯಾಕರ್ಷಕ ವಿಡಿಯೋಗಳು, ಪ್ರವಾಸ ಹೋಗುವಾಗ ಪೂರ್ವಸಿದ್ಧತೆ ಹೇಗಿರಬೇಕು ಎಂಬ ಸಲಹೆ, ಗೂಗಲ್ ದೇವರು ಕೊಡದ ಅಪರೂಪದ ಮಾಹಿತಿಗಳು.. ಮುಂತಾದ ಹಲವು ಸಂಗತಿಗಳು ತುಂಬಿರುವ ಪ್ರವಾಸ ಕಥನ ಇದು. ಸ್ಪೇನ್, ಪೋರ್ಚುಗಲ್, ಅಂದೋರಾ, ಲಿಚನ್‌ಸ್ಟೈ ನ್ , ಸ್ವಿಝರ್‌ಲ್ಯಾಂಡ್‌ನಂಥ ಯುರೋಪಿಯನ್ ದೇಶಗಳು, ಯುಎಇ ಎಂಬ ಮರಳುಗಾಡಿನ ಅಚ್ಚರಿ, ಮಲೇಷ್ಯ, ಶ್ರೀಲಂಕಾದಂಥ ಏಷ್ಯನ್ ದೇಶಗಳು - ಈ ಕೃತಿಯಲ್ಲಿ ಜಾಗ ಪಡೆದಿವೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825702215764,"sku":"AP - 13","price":120.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/PinchOfPrapancha1.1.png?v=1738142742"},{"product_id":"ganitajnara-rasaprasangagalu","title":"Ganitajnara Rasaprasangagalu","description":"\u003cp\u003eಗಂಭೀರ ವದನದ ಗಣಿತಜ್ಞರ ಬದುಕಿನಲ್ಲಿ ನಡೆದುಹೋದ ಸಣ್ಣಪುಟ್ಟ, ಆದರೆ ಸ್ವಾರಸ್ಯಕರವಾದ ಸಂಗತಿಗಳನ್ನು ಇಲ್ಲಿ ಒಟ್ಟಾಗಿ ಸಂಗ್ರಹಿಸಿ ಕೊಡಲಾಗಿದೆ. ಉದಂತಕಥೆ, ದೃಷ್ಟಾಂತಕಥೆ ಎಂದೆಲ್ಲ ಕರೆಸಿಕೊಳ್ಳಬಹುದಾದ ಇಲ್ಲಿನ ಬಹಳಷ್ಟು ಕಥೆಗಳಲ್ಲಿ ದೊಡ್ಡ ಸಂದೇಶಗಳೇ ಹುದುಗಿವೆ. ಈ ಪ್ರಸಂಗಗಳನ್ನು ಓದುಗರು ಸುಮ್ಮನೇ ಓದಿ ನಕ್ಕು ಸಂತೋಷ ಪಡಬಹುದು, ಇಲ್ಲವೇ ಭಾಷಣಕಾರರು ತಮ್ಮ ಮಾತಿನ ಮಧ್ಯೆ ಉದಾಹರಣಾರ್ಥ ಬಳಸಬಹುದು. ಶಿಕ್ಷಕರು ಈ ಪ್ರಸಂಗಗಳನ್ನು ಬಳಸಿಕೊಂಡು ತಮ್ಮ ತರಗತಿಯ ಪಾಠಪ್ರವಚನವನ್ನು ರಸವತ್ತಾಗಿ ಮಾಡಿಕೊಳ್ಳಬಹುದು. ಗಣಿತದ ಹಿನ್ನೆಲೆ ಇರದವರಿಗೂ ಇಲ್ಲಿನ ಕಥೆಗಳು ಆಪ್ತವಾಗುತ್ತವೆ. ಬದುಕಿನಲ್ಲಿ ಎದುರಾಗುವ ಕೆಲವು ಸನ್ನಿವೇಶಗಳಲ್ಲಿ ಮನುಷ್ಯರು ಹೇಗೆ ವರ್ತಿಸುತ್ತಾರೆ ಎಂಬುದನ್ನು ಈ ಪ್ರಸಂಗಗಳು ಬಹಳ ಚೆನ್ನಾಗಿ ವಿವರಿಸುತ್ತವೆ. ಕೃತಿಯ ಕೊನೆಯಲ್ಲಿ ಐವತ್ತಕ್ಕೂ ಹೆಚ್ಚು ಗಣಿತಜ್ಞರ ಬದುಕಿನ ವಿವರಗಳನ್ನು ಕೊಡಲಾಗಿದೆ. ಇದು ಆಯಾ ವ್ಯಕ್ತಿಗಳ ಬಗ್ಗೆ ಆಸಕ್ತಿ ಇರುವವರಿಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಅನುಕೂಲ ಮಾಡುತ್ತದೆ. ಮಕ್ಕಳಲ್ಲಿ ಗಣಿತಾಸಕ್ತಿ ಅರಳಿಸಲು ಇದೊಂದು ಅತ್ಯುತ್ತಮ ಕೊಡುಗೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825702936660,"sku":"AP - 14","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/GanitajnaraRasaprasangagalu1.1.png?v=1738142744"},{"product_id":"muttajjiya-paakshale","title":"Muttajjiya Paakshale","description":"\u003cp\u003eಮುತ್ತಜ್ಜಿಯ ಪಾಕಶಾಲೆ, ಅಯೋಧ್ಯಾ ಪ್ರಕಾಶನದ ೧೫ನೆಯ ಪ್ರಕಟಿತ ಕೃತಿ. ಸುಮಾರು ೬ ದಶಕಗಳ ಹಿಂದೆ ಸರಸ್ವತಮ್ಮ ಎಂಬವರು ಬರೆದಿಟ್ಟ ಅಡುಗೆ ರೆಸಿಪಿಗಳ ಸಂಗ್ರಹ ಇದು. ಮೂಲತಃ ತಮಿಳುನಾಡಿನವರಾದ, ವಿವಾಹವಾಗಿ ಕೋಲಾರದಲ್ಲಿ ನೆಲೆಸಿದ ಸರಸ್ವತಮ್ಮ ಬಹುಮುಖಪ್ರತಿಭೆ. ತುಂಬಿತುಳುಕುವ ಜೀವನೋತ್ಸಾಹವಿದ್ದ ಗಟ್ಟಿಗಿತ್ತಿ. ಅವರು ಮಾಡುತ್ತಿದ್ದ ಅಡುಗೆ-ತಿಂಡಿ ಇಡೀ ಕುಟುಂಬದ ಫೇವರಿಟ್. ಕುಟುಂಬದ ಚಿಕ್ಕಮಕ್ಕಳು ಈ ಕೋಲಾರಜ್ಜಿಯ ಕೈರುಚಿಯನ್ನು ಸವಿಯಲೆಂದೇ ಬೇಸಗೆ ರಜೆಗಳನ್ನು ಎದುರುನೋಡುತ್ತಿದ್ದರು. ಸರಸ್ವತಮ್ಮನವರು ತಮ್ಮ ಮಕ್ಕಳ ಕೈಯಲ್ಲಿ ಬರೆಸಿಟ್ಟ ರೆಸಿಪಿ ಪುಸ್ತಕ, ೬೦ ವರ್ಷಗಳ ನಂತರ ಇದೀಗ ಪುಸ್ತಕರೂಪ ಕಾಣುತ್ತಿದೆ. ಪಲ್ಯ, ಗೊಜ್ಜು, ಅನ್ನದ ವೈವಿಧ್ಯ, ಸಾರು-ಸಾಂಬಾರು, ಅಡುಗೆ ಪುಡಿಗಳು, ಖಾರದ ತಿನಿಸು, ಸಿಹಿಭಕ್ಷಗಳು... ಹೀಗೆ ಯಾವೊಂದನ್ನೂ ಬಿಡದೆ ಷಡ್ರಸಗಳ ಭೂರಿಭೋಜನವನ್ನು ಓದುಗ ಇಲ್ಲಿ ಸವಿಯಬಹುದು.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825702969428,"sku":"AP - 15","price":110.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/MuttajjiyaPaakshale1.1.png?v=1738142745"},{"product_id":"endendu-baadada-mallige","title":"Endendu Baadada mallige","description":"\u003cp\u003eಕನ್ನಡ ಸಾಹಿತ್ಯದ ದಿಗ್ಗಜಗಳಾದ ದ.ರಾ. ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ತ.ಸು. ಶಾಮರಾಯರು, ಕೆ.ಎಸ್. ನರಸಿಂಹಸ್ವಾಮಿ ಮುಂತಾದವರ ಸಾಹಿತ್ಯದ ಅವಲೋಕನವನ್ನು ಮಾಡುವ ಎಂದೆಂದೂ ಬಾಡದ ಮಲ್ಲಿಗೆ ಕೃತಿಯಲ್ಲಿ ಇಡೀ ಕನ್ನಡ ಸಾಹಿತ್ಯ ಲೋಕದ ಒಂದು ಪರಿಚಯ ಸಿಗುತ್ತದೆ. ಜಿ.ಟಿ. ನಾರಾಯಣ ರಾವ್ ಮತ್ತು ಜಿ. ವೆಂಕಟಸುಬ್ಬಯ್ಯ ಅವರ ವಿಜ್ಞಾನ ಲೇಖನಗಳ ಪರಿಚಯ ಇಲ್ಲಿದೆ. ಸಂತೋಷಕುಮಾರ ಗುಲ್ವಾಡಿಯವರ ಪತ್ರಿಕೋದ್ಯಮ ಸಾಹಸಗಳ ಬಗ್ಗೆ ಬರಹವಿದೆ. ಕೆ.ಎಸ್. ನಿಸಾರ್ ಅಹಮದ್, ಸುಬ್ರಾಯ ಚೊಕ್ಕಾಡಿ ಮುಂತಾದ ಕವಿಗಳ ಬದುಕಿನ ಚಿತ್ರಗಳಿವೆ. ಪಾ.ವೆಂ. ಆಚಾರ್ಯ ಅವರೊಂದಿಗೆ ಕಾಲ್ಪನಿಕ ಸಂದರ್ಶನ, ಯು.ಆರ್. ಅನಂತಮೂರ್ತಿ ಅವರೊಂದಿಗೆ ವಾಸ್ತವ ಸಂದರ್ಶನ - ಎರಡೂ ಇಲ್ಲಿವೆ. ಇವುಗಳ ಜೊತೆಗೆ, ಪಾಶ್ಚಾತ್ಯ ಸಾಹಿತ್ಯ ಹಾಗೂ ಕಲಾ ಜಗತ್ತಿನ ಶೇಕ್ಸ್ಪಿಯರ್, ವಿಲಿಯಂ ಬಕ್, ಗ್ರಾಚೋ, ಜಾನ್ ಹಿಗ್ಗಿನ್ಸ್ ಭಾಗವತರ್ ಮುಂತಾದ ವ್ಯಕ್ತಿಗಳ ಬದುಕಿನ ಮತ್ತು ಸಾಧನೆಯ ವಿಶಿಷ್ಟ ವಿವರಗಳನ್ನು ಈ ಕೃತಿಯು ಒಳಗೊಂಡಿದೆ. ಇದರ ಹೊರತಾಗಿ, ಚಂದಮಾಮ ಮತ್ತು ಸಂದೇಶ ಎಂಬ ಎರಡು ಮಕ್ಕಳ ಮಾಸಪತ್ರಿಕೆಗಳ ಬಗ್ಗೆ ಅತ್ಯಂತ ವಿವರಣಾತ್ಮಕ ಲೇಖನಗಳಿವೆ. ಸೆಕೆಂಡ್ ಹ್ಯಾಂಡ್ ಪುಸ್ತಕಗಳ ಕುರಿತು ಒಂದು ದೀರ್ಘ ಪ್ರಬಂಧವನ್ನು ಕೃತಿಯು ಒಳಗೊಂಡಿದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825703002196,"sku":"AP - 16","price":230.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/EndenduBaadadamallige1.1.png?v=1738142746"},{"product_id":"maanasollasa","title":"Maanasollasa","description":"\u003cp\u003eಬಾಲ್ಯವೆಂಬುದು ನೆನಪುಗಳ ಬುತ್ತಿ. ವ್ಯಕ್ತಿಯೊಬ್ಬ ತನ್ನ ಗತದಿನಗಳ ಸವಿನೆನಪುಗಳನ್ನು ಸ್ಮರಿಸಿಕೊಳ್ಳುವುದನ್ನು ನಾಸ್ಟಾಲ್ಜಿಯಾ ಎನ್ನುತ್ತಾರೆ. ಅಂಥ ಹಲವು ಸಿಹಿನೆನಪುಗಳ ಪ್ರಬಂಧಮಾಲೆಯೇ ಮಾನಸೋಲ್ಲಾಸ. ಇಲ್ಲಿ ಲೇಖಕರು ತಮ್ಮ ಹಳ್ಳಿಯ ಮನೆಯ ಅಟ್ಟದ ಬಗ್ಗೆ, ಬಾಲ್ಯಕಾಲದಲ್ಲಿ ಬೇಸಗೆ ರಜೆಯ ಸಂಜೆಗಳಲ್ಲಿ ಆಡುತ್ತಿದ್ದ ಆಟಗಳ ಬಗ್ಗೆ ವಿಸ್ತೃತವಾಗಿ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಹಿಂದೆಲ್ಲ ಮನೆಗಳ ದೇವರ ಪಟಗಳ ಹಿಂದಿನ ಜಾಗದಲ್ಲಿ ಗುಬ್ಬಚ್ಚಿಗಳು ಗೂಡು ಕಟ್ಟುತ್ತಿದ್ದವು. ಆದರೆ ಈಗ ಆ ಹಕ್ಕಿಗಳು ಕಾಣುವುದೇ ದುರ್ಲಭವಾಗಿದೆ ಎಂಬ ವಿಷಾದ ಒಂದು ಪ್ರಬಂಧದಲ್ಲಿದೆ. ಜೂನ್ ಒಂದರAದು ಶಾಲೆಯ ಪುನರರಾಂಭ ಆದಾಗ ಮಕ್ಕಳು ಪಡುತ್ತಿದ್ದ ಪಡಿಪಾಟಲು, ಮಳೆಗಾಲದ ಮಿತ್ರನಾದ ಕೊಡೆ, ಕೊಡೆಯ ಇತಿಹಾಸ, ಮೊದಲ ಮಳೆಯಲ್ಲಿ ಅಂಗಳದಲ್ಲಿ ಕಾಣಿಸಿಕೊಳ್ಳುವ ಕೆಂಪು ಬಣ್ಣದ ವೆಲ್ವೆಟ್ ಗುಬ್ಬಿ ಇತ್ಯಾದಿಗಳ ಬಗ್ಗೆ ಇಲ್ಲಿ ಆಪ್ತವೆನ್ನಿಸುವ ಬರಹಗಳಿವೆ. ಹಾಗೆಯೇ ರಮಾನಂದ ಸಾಗರ ಅವರ ರಾಮಾಯಣ, ಸಿದ್ಧಾರ್ಥ್ ಕಾಖ್ ಅವರ ಸುರಭಿ ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ ಇದೆ. ಕೇವಲ ಮೂವತ್ತು ವರ್ಷಗಳ ಅವಧಿಯಲ್ಲೇ ಕಣ್ಮರೆಯಾಗಿಹೋಗಿರುವ ರೇಡಿಯೋ ಟ್ರಾನ್ಸಿಸ್ಟರ್, ಕಪ್ಪು ಬಿಳಿ ಟಿವಿ, ಫ್ಲಾಪಿ ಡಿಸ್ಕ್ಗಳು, ಸಿಡಿ ರಾಮ್‌ಗಳು, ಪೇಜರ್, ಟೈಪ್ ರೈಟರ್, ಟೆಲಿಗ್ರಾಫ್ ಮುಂತಾದ ಹತ್ತುಹಲವು ತಂತ್ರಜ್ಞಾನಗಳ ಮಧುರ ನೆನಪುಗಳು ಈ ಕೃತಿಯಲ್ಲಿ ತುಂಬಿಕೊಂಡಿವೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41825703034964,"sku":"AP - 17","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Maanasollasa1.1.png?v=1738142747"},{"product_id":"avikyatha-swarajya-kaligalu","title":"Avikyatha Swarajya Kaligalu","description":"\u003cp\u003eಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಬಾಲಗಂಗಾಧರ ತಿಲಕ್, ವೀರ ಸಾವರ್ಕರ್ ಮೊದಲಾದವರ ಹೆಸರುಗಳೇನೋ ನಮಗೆ ಗೊತ್ತು. ಆದರೆ, ಆಂಗ್ಲರೊಡ್ಡಿದ ಜೀವದಾನದ ಆಮಿಷವನ್ನು ಕಾಲಿನಲ್ಲಿ ಒದ್ದು, ಅವರ ಆಶ್ರಯದಲ್ಲಿ ಸೆರೆವಾಸವನ್ನು ಅನುಭವಿಸುವುದಕ್ಕೆ ಹೇಸಿ, ಪ್ರಾಣಾರ್ಪಣೆ ಮಾಡಿಕೊಂಡ ಕನ್ನಡದ ಕಲಿ ಸುರಪುರದ ವೆಂಕಟಪ್ಪನಾಯಕ; ಉದಾರತೆ ಮೆರೆದು ಕೊನೆಗೆ ತನ್ನ ಬಂಧುಗಳಿಂದಲೇ ದುರಂತ ಅಂತ್ಯಕ್ಕೀಡಾದ ರಾಣಿ ಅಬ್ಬಕ್ಕ, ತಾನಷ್ಟೇ ಅಲ್ಲದೆ ತನ್ನ ಪತ್ನಿ ಮತ್ತು ತಾಯಿಯನ್ನೂ ರಾಷ್ಟ್ರವಿಮೋಚನೆಯ ಪುಣ್ಯಕಾರ್ಯದಲ್ಲಿ ತೊಡಗಿಸಿದ ಮೈಲಾರ ಮಹದೇವ, ಸ್ವಕೀಯ ಸಂಸ್ಥಾನಗಳು ಪರಕೀಯರ ವಶವಾದಾಗ ಸೈನ್ಯ ಕಟ್ಟಿಕೊಂಡು ಸ್ವಕೀಯ ರಾಜ್ಯಸ್ಥಾಪನೆಯ ಸಾಹಸ ತೋರಿದ ಕರ್ನಾಟಕದ ನಿಜವಾದ ಹುಲಿ ಧೊಂಡಿಯ ವಾಘ, ತನ್ನ ನಾಡಿಗೊದಗಿದ ಆಂಗ್ಲಗುಲಾಮಿತನ ಮತ್ತು ಕ್ರೈಸ್ತಮತಾಂತರದ ಕುರಿತು ಹನ್ನೆರಡರ ಹರೆಯದಲ್ಲೇ ಸ್ಪಷ್ಟತೆ ಪಡೆದು ಹೋರಾಟಕ್ಕಿಳಿದ ಗಾಯಿಡಿನ್ ಲೂ, ಆಂಗ್ಲರಿಗೆ ಕಪ್ಪ ನೀಡಲೊಪ್ಪದೆ ಹೋರಾಡಿ ಸ್ವಕೀಯಹೇಡಿಗಳ ಸ್ವಾರ್ಥ ಮತ್ತು ಆಂಗ್ಲರ ವಂಚನೆಗೆ ಬಲಿಯಾಗಿ ವೀರಗತಿಯನ್ನು ಪಡೆದ ವೀರಪಾಂಡ್ಯ ಕಟ್ಟಬೊಮ್ಮನ್ - ಮೊದಲಾದ ನೂರಾರು ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆ ಇತಿಹಾಸ ಪುಸ್ತಕಗಳಲ್ಲಿ ದಾಖಲಾಗದೇ ಉಳಿದಿದೆ. ಅಂಥ ಅವಿಖ್ಯಾತ ಸ್ವರಾಜ್ಯ ಕಲಿಗಳ ತ್ಯಾಗ, ಬಲಿದಾನದ ಜೀವನಗಳ ರೋಮಾಂಚಕ ವಿವರಗಳನ್ನು ಅತ್ಯಂತ ಸಶಕ್ತವಾಗಿ ಕಟ್ಟಿಕೊಡುವ ಪುಸ್ತಕವೇ ನಾರಾಯಣ ಶೇವಿರೆ ಅವರು ಬರೆದ 'ಅವಿಖ್ಯಾತ ಸ್ವರಾಜ್ಯ ಕಲಿಗಳು'. ಇದರಲ್ಲಿ 75 ಸ್ವಾತಂತ್ರ್ಯ ಹೋರಾಟಗಾರರ ಜೀವನಕತೆಗಳನ್ನು ಸಂಕಲಿಸಲಾಗಿದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807052884,"sku":"AP-22","price":350.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/AvikyathaSwarajyaKaligalu1.1.png?v=1738142748"},{"product_id":"aakoota","title":"Aakoota","description":"\u003cp\u003e\"ಆಕೂತ\"ದ ಬರಹಗಳು ನಮ್ಮನ್ನು ಯೋಚನೆಗೆ ಹಚ್ಚುತ್ತವೆ. ಭಾಷಾಗೊಂದಲದಂಥ ದಿನನಿತ್ಯದ ಸಮಸ್ಯೆಯನ್ನು ಮುಂದಿಟ್ಟುಕೊಂಡೂ ಲೇಖಕ ನಾರಾಯಣ ಶೇವಿರೆಯವರು ಅದರ ಪದರಗಳನ್ನು ಬಿಚ್ಚಿ ವಾಸ್ತವವನ್ನು ಕಾಣಿಸುತ್ತಾರೆ. ನಾವು ಯೋಚಿಸಬೇಕಾದ ನಿಜಸಮಸ್ಯೆ ಏನು ಎಂಬುದರ ಕಡೆಗೆ ನಮ್ಮ ಗಮನವನ್ನು ಸೆಳೆಯುತ್ತಾರೆ. ಹಳ್ಳಿ-ನಗರಗಳ ಸಂಬಂಧ, ಆಹಾರದ ಮಹತ್ವ, ಭಾಷಾಸಾಮರಸ್ಯ, ವ್ಯಕ್ತಿತ್ವವರ್ಧನೆ, ರಿಲಿಜನ್ ತಂದೊಡ್ಡುವ ಸಮಸ್ಯೆಗಳ ಗಂಭೀರತೆ, ಕೃಷಿ, ಸಂಪ್ರದಾಯ - ಹೀಗೆ ಹಲವು ವಿಷಯಗಳನ್ನು ಮುಟ್ಟಿ ತಟ್ಟುವ, ಹಲವುಪಟ್ಟು ಹಿಗ್ಗಿಸಿ ಸ್ಪಷ್ಟಗೊಳಿಸುವ, ಅವುಗಳೊಳಗಿನ ಸೂಕ್ಷ್ಮಗಳನ್ನು ಕಾಣಿಸುವ ಬರಹಗಳು ಇಲ್ಲಿವೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807085652,"sku":"AP-23","price":220.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Aakoota1.1.png?v=1738142749"},{"product_id":"upaasane","title":"Upaasane","description":"\u003cp\u003eಯಾವುದೇ ಸಮಸ್ಯೆಯನ್ನು ವಿಭಜಿಸಿ ನೋಡುವ ಬದಲು ಸಮಗ್ರವಾಗಿ ವಿವೇಚಿಸಿ ಚರ್ಚಿಸುವ ಭಾರತೀಯ ಚಿಂತನೆಯ ಅತ್ಯುತ್ತಮ ಮಾದರಿ \"ಉಪಾಸನೆ\" ಕೃತಿಯ ಬರಹಗಳಲ್ಲಿ ಸಿಗುತ್ತದೆ. ಇಲ್ಲಿ ಸಮಾಜ, ರಾಜಕೀಯ, ಸಂಸ್ಕೃತಿ, ಮಾನವಶಾಸ್ತ್ರ ಮುಂತಾದ ಹಲವು ವಿಚಾರಗಳ ಬಗ್ಗೆ ವಿಶಿಷ್ಟ ಒಳನೋಟಗಳನ್ನು ಹರಿಸಲಾಗಿದೆ. ಈ ಬರಹಗಳನ್ನು ಓದಿದಾಗ ವಿಷಯವನ್ನು ಹೀಗೂ ನೋಡಬಹುದಲ್ಲ, ಗ್ರಹಿಸಬಹುದಲ್ಲ ಎಂಬ ಅಚ್ಚರಿ ಮತ್ತು ಎಚ್ಚರವು ಓದುಗನಲ್ಲಿ ಮೂಡುತ್ತದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807118420,"sku":"AP-24","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Upaasane1.1.png?v=1738143201"},{"product_id":"deshi-dishe","title":"Deshi Dishe","description":"\u003cp\u003eಸಮಕಾಲೀನ ಜಗತ್ತಿನಲ್ಲಿ ಭಾರತೀಯ ದೃಷ್ಟಿಕೋನದಿಂದ ಸಮಸ್ಯೆಗಳನ್ನು ಅರ್ಥೈಸುವವರು ಯಾರು ಎಂದು ಹುಡುಕುವಂತಿದೆ ಸದ್ಯದ ಪರಿಸ್ಥಿತಿ. ಇದು ಆಧುನಿಕ ಶಿಕ್ಷಣ ನಮಗೆ ಕೊಟ್ಟಿರುವ ಬಳುವಳಿ. ಲಕ್ಷಲಕ್ಷ ಸಂಬಳ ಎಣಿಸುವ ವೃತ್ತಿರಾಕ್ಷಸರನ್ನು ಸೃಷ್ಟಿಸುತ್ತಿರುವ ಆಧುನಿಕ ಶಿಕ್ಷಣ ಸ್ವತಂತ್ರವಾಗಿ ಯೋಚಿಸಬಲ್ಲ ಬೆರಳೆಣಿಕೆಯಷ್ಟು ಮಂದಿಯನ್ನೂ ಸೃಷ್ಟಿಸುತ್ತಿಲ್ಲವೆಂಬುದು ವೈರುಧ್ಯ. ಈ ದಿಸೆಯಲ್ಲಿ ನಮ್ಮ ನಡೆ ಹೇಗಿರಬೇಕು? ಭಾರತೀಯ ದೃಷ್ಟಿಕೋನದಿಂದ ಸಮಸ್ಯೆಗಳನ್ನು ನೋಡುವುದು ಎಂದರೇನು? ಮೆಕಾಲೆಶಿಕ್ಷಣದ ಹೊರಗೆ ನಿಂತು ಜಗತ್ತನ್ನು ಅರ್ಥೈಸಿಕೊಳ್ಳುವುದು ಹೇಗೆ? ಇವನ್ನೆಲ್ಲ ಚರ್ಚಿಸುವ ಕೃತಿ \"ದೇಶೀ ದಿಶೆ\".\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807151188,"sku":"AP-25","price":289.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/DeshiDishe1.1.png?v=1738142750"},{"product_id":"bidugadeya-minchu","title":"Bidugadeya Minchu","description":"\u003cp\u003e1947ರಲ್ಲಿ ನಾವು ಪಡೆದದ್ದು ಬಿಡುಗಡೆ ಮಾತ್ರ, ಸ್ವಾತಂತ್ರ್ಯವಲ್ಲ. ಹಲವು ಸಹಸ್ರ ವರ್ಷಗಳ ಸಂಘರ್ಷದ ಇತಿಹಾಸದಲ್ಲಿ ನಾವು ಶಕ, ಹೂಣರು, ಗ್ರೀಕರು, ಡಚ್ಚರು, ಪೋರ್ಚುಗೀಸರು ಮತ್ತು ಫ್ರೆಂಚರಂಥ ಹಲವು ವಿದೇಶೀ ಶಕ್ತಿಗಳಿಂದ ಬಿಡುಗಡೆ ಪಡೆದಿದ್ದೇವೆ. ಆದರೆ ಸ್ವಾತಂತ್ರ್ಯ ಪಡೆದೆವೇ ಎಂದರೆ ಯೋಚಿಸುವಂತಾಗುತ್ತದೆ. ಭಾರತ ನಿಜವಾದ ಸ್ವಾತಂತ್ರ್ಯ ಪಡೆಯಲು ಇರುವ ಅಡ್ಡಿ-ಆತಂಕಗಳೇನು? ನಿಜಸ್ವಾತಂತ್ರ್ಯ ಪಡೆದರೆ ಭಾರತ ಹೇಗೆ ಜಗತ್ತಿನಲ್ಲಿ ವಿಭಿನ್ನವಾಗಿ ನಿಲ್ಲುತ್ತದೆ? - ಎಂಬ ಸಂಗತಿಗಳನ್ನು ಇತಿಹಾಸ-ವರ್ತಮಾನಗಳ ಹಿನ್ನೆಲೆಯಲ್ಲಿ ಚರ್ಚಿಸುವ ಮೌಲಿಕ ಕೃತಿ 'ಬಿಡುಗಡೆಯ ಮಿಂಚು'. ಇತಿಹಾಸದಲ್ಲಿ ನಡೆದುಹೋದ ಘಟನೆಗಳನ್ನು ಪಠ್ಯಪುಸ್ತಕದ ಮಾದರಿಯಲ್ಲಿ ಹೇಳದೆ ಅಲ್ಲಿ ಭಾರತ ಪಡೆದ, ಕಳೆದುಕೊಂಡ ಮುಖ್ಯ ಸಂಗತಿಗಳನ್ನು ಈ ಪುಸ್ತಕವು ದಾಖಲಿಸುತ್ತದೆ. ಗಾಂಧೀಜಿಯವರ ಅಹಿಂಸಾವ್ರತವನ್ನೂ ಅಸಹಕಾರ ಚಳವಳಿಯನ್ನೂ ಇದು ಕಟುವಾಗಿ ವಿಮರ್ಶಿಸುತ್ತದೆ. ಓದುಗರಿಗೆ ಈ ಗ್ರಂಥವು ಇತಿಹಾಸದ ಬಗ್ಗೆ ಹೊಸ ಹೊಳಹುಗಳನ್ನು ಕಾಣಿಸುವುದರಲ್ಲಿ ಸಂಶಯವಿಲ್ಲ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807183956,"sku":"AP-29","price":220.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/BidugadeyaMinchu1.1.png?v=1738142751"},{"product_id":"108-yahudi-kathegalu","title":"108 Yahudi Kathegalu","description":"\u003cp\u003eನಮ್ಮ ವಿಶಾಲ ಭೂಮಿಯ ಮೇಲೆ ಬಾಳಿಹೋದ (ಮತ್ತು ಉಳಿದ) ಹಲವಾರು ಜನಾಂಗಗಳಲ್ಲಿ \"ಯಹೂದಿ\"ಯೂ ಒಂದು. ಕಳೆದ ಎರಡು ಸಾವಿರ ವರ್ಷಗಳಲ್ಲಿ ಹುಟ್ಟಿದ ನೆಲದಿಂದ ದೇಶಭೃಷ್ಟರಾಗಿ, ತಮ್ಮದು ಎಂಬ ನೆಲ, ಭಾಷೆಗಳೆಲ್ಲವನ್ನೂ ಕಳೆದುಕೊಂಡು ನಿಜವಾದ ಅರ್ಥದಲ್ಲಿ ಅನಾಥರಾಗಿದ್ದ ಯಹೂದ್ಯರು ಎಂದೆAದೂ ತಮ್ಮ ಜೀವನಪ್ರೀತಿ ಮತ್ತು ಜನಪದವನ್ನು ಬಿಟ್ಟುಕೊಡಲಿಲ್ಲ. ಯಹೂದ್ಯರ ಕುಲವನ್ನೇ ನಿರ್ನಾಮ ಮಾಡುತ್ತೇನೆಂದು ಹೊರಟ ಹಿಟ್ಲರನಿಗೂ ಅವರ ಜನಪದವನ್ನು ಬೇರುಸಹಿತ ಕೀಳಲು ಆಗಲಿಲ್ಲ. ಅಚ್ಚರಿಯೆಂದರೆ, ಸದಾ ದುಃಖದ ಕುಲುಮೆಯಲ್ಲಿ ಬೆಂದ ಯಹೂದಿ ಜನಾಂಗದ ಜನಪದ ಕತೆಗಳಲ್ಲಿ ಬರುವ ಪಾತ್ರಗಳು ಮಾತ್ರ ತಮ್ಮ ಕೇಳುಗರನ್ನು ನಗೆಗಡಲಲ್ಲಿ ತೇಲಿಸುತ್ತವೆ. ಇಂತಹ ಜೀವನದೃಷ್ಟಿಯೂ ಇರುವುದು ಸಾಧ್ಯವಿದೆ ಎಂದು ನಮ್ಮ ಒಳಗಣ್ಣನ್ನು ತೆರೆಯುತ್ತವೆ. ವಿಶಿಷ್ಟವಾದ ಯಹೂದಿ ಹಾಸ್ಯಕತೆಗಳಲ್ಲಿ ೧೦೮ ಕತೆಗಳನ್ನು ಆಯ್ದು \"ನೂರೆಂಟು ಯಹೂದಿ ಕತೆಗಳು\" ಕೃತಿಯಲ್ಲಿ ಕೊಡಲಾಗಿದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807216724,"sku":"AP-20","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/108YahudiKathegalu1.1.png?v=1738142751"},{"product_id":"ota-benga","title":"Ota Benga","description":"\u003cp\u003eಓಟಾ ಬೆಂಗ\u003cbr\u003e\nಇದು ಹಲವು ವ್ಯಕ್ತಿಚಿತ್ರಗಳ ಸಂಗ್ರಹ. ಕೇವಲ ಸರಕಾರದ ಅತ್ಯಾಸೆಗಾಗಿ ಆಕಾಶಕ್ಕೆ ಹಾರಲು ಸಿದ್ಧನಾಗಬೇಕಾದ ಅಮಾಯಕ ಗಗನಯಾನಿಯ ಕತೆ, ತಮ್ಮ ದೇಶದ ಘನತೆ ಹೆಚ್ಚಿಸಿಕೊಳ್ಳಲು ನಾಯಿಯೊಂದನ್ನು ರಾಕೆಟ್ಟಿನಲ್ಲಿ ಅಂತರಿಕ್ಷಕ್ಕೆ ಕಳಿಸಿದ ಕತೆ, ಕಾಡಿನಲ್ಲಿ ತನ್ನ ಪಾಡಿಗೆ ತಾನಿದ್ದ ಹುಡುಗನನ್ನು ನಗರಕ್ಕೆ ಕರೆತಂದು ಪ್ರದರ್ಶನದ ಗೊಂಬೆಯಾಗಿಸಿ ಕಾಸುಮಾಡಿಕೊಂಡವರ ಕತೆ, ರೋಗಿಗಳನ್ನು ಪರೀಕ್ಷಿಸುವ ಮೊದಲು ವೈದ್ಯರು ಕೈತೊಳೆದಿರಬೇಕೆಂದ ವೈದ್ಯನೇ ಕೊನೆಗೆ ಕಣ್ಣೀರಿನಲ್ಲಿ ಕೈತೊಳೆಯಬೇಕಾದ ಕತೆ - ಹೀಗೆ ಹಲವು ವಿಚಿತ್ರ, ನೋವಿನ ಕತೆಗಳು ಇಲ್ಲಿವೆ. ಇಲ್ಲಿ ತನ್ನ ಏಳು ವರ್ಷಗಳ ಜೀವನವನ್ನು ಸಾಧನೆಯಿಂದ ಸಾರ್ಥಕಗೊಳಿಸಿಕೊಂಡ ಪುಟ್ಟಬಾಲಕನಿದ್ದಾನೆ, ಅರ್ಧ ತಾಸಿನ ಪ್ರಯೋಗಕ್ಕಾಗಿ ಹನ್ನೊಂದು ವರ್ಷಗಳನ್ನು ಪರದೇಶಿ ನೆಲದಲ್ಲಿ ದೈನೇಸಿಯಾಗಿ ಕಳೆದ ಖಗೋಳಜ್ಞ ಇದ್ದಾನೆ. ಬದುಕಿನ ವೈಚಿತ್ರ್ಯಗಳನ್ನು ಈ ಕೃತಿ ಸಶಕ್ತವಾಗಿ ಅನಾವರಣ ಮಾಡುತ್ತದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807249492,"sku":"AP-34","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/OtaBenga1.1.png?v=1738142752"},{"product_id":"5-ajnatha-nagarikategalu","title":"5 Ajnatha Nagarikategalu","description":"\u003cp\u003e5 ಅಜ್ಞಾತ ನಾಗರಿಕತೆಗಳು\u003cbr\u003e\nಆಫ್ರಿಕದ ಒಲ್‌ಮೆಕ್, ಆಕ್ಸುಮ್, ಅಮೆರಿಕದ ಅನಸಾಝಿ, ಯುರೋಪಿನ ಕಾರ್ಥೇಜ್ ಮತ್ತು ವೈಕಿಂಗ್ - ಈ ಐದು ನಾಗರಿಕತೆಗಳನ್ನು ಈ ಕೃತಿಯು ಸಮಗ್ರವಾಗಿ ಪರಿಚಯಿಸುತ್ತದೆ. ನಾಗರಿಕತೆ ಎಂದಾಗೆಲ್ಲ ನೆನಪಿಗೆ ಬರುವ ಗ್ರೀಕ್, ರೋಮನ್, ಈಜಿಪ್ಟ್, ಬ್ಯಾಬಿಲೋನಿಯನ್ ಮುಂತಾದ ಹೆಸರುಗಳನ್ನು ಹೊರತುಪಡಿಸಿ ಜನಸಾಮಾನ್ಯರಿಗೆ ಗೊತ್ತೇ ಇಲ್ಲದ ನಾಗರಿಕತೆಗಳನ್ನು ಇಲ್ಲಿ ಪರಿಚಯಿಸಲಾಗಿದೆ. ನಾಗರಿಕತೆಗಳನ್ನು ಪರಿಚಯಿಸುವ ಪಠ್ಯಪುಸ್ತಕಗಳ ಸಿದ್ಧಮಾದರಿಯನ್ನು ಕೈಬಿಟ್ಟು ಇಲ್ಲಿ, ಅವನ್ನು ಕತೆಗಳಂತೆ ಹೇಳಲಾಗಿದೆ. ಆ ನಾಗರಿಕತೆಗಳಲ್ಲಿ ಆಳಿದ ರಾಜರ ಕತೆಗಳಲ್ಲದೆ ಜನಸಾಮಾನ್ಯರ ಬದುಕಿನ ವಿವರಗಳೂ ಇಲ್ಲಿವೆ. ಆ ಜನರ ಧೈರ್ಯಸಾಹಸಗಳು, ಛಲಬಿಡದೆ ಕಾರ್ಯ ಸಾಧಿಸುವ ಗುಣ ಸ್ಫೂರ್ತಿದಾಯಕ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807282260,"sku":"AP-32","price":200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/5AjnathaNagarikategalu1.1.png?v=1738389985"},{"product_id":"nakko-nakko-nasruddin","title":"Nakko Nakko Nasruddin","description":"\u003cp\u003eನಕ್ಕೊ ನಕ್ಕೊ ನಸ್ರುದ್ದೀನ್\u003cbr\u003e\nಮುಲ್ಲಾ ನಸ್ರುದ್ದೀನ್ ಕತೆಗಳನ್ನು ಆಗಾಗ ನಾವು ಪತ್ರಿಕೆಗಳಲ್ಲಿ ಓದುತ್ತೇವೆ. ನಸ್ರುದ್ದೀನನ ಪ್ರಾಮುಖ್ಯವೇನು ಎಂಬುದನ್ನು ಒಶೋ ತಮ್ಮೊಂದು ಉಪನ್ಯಾಸದಲ್ಲಿ ತಿಳಿಸಿದ್ದಾರೆ. ಆತನ ಜೋಕುಗಳಿಲ್ಲದೆ ಅವರ ಉಪನ್ಯಾಸಗಳು ಮುಗಿಯುತ್ತಿರಲಿಲ್ಲ. ನಸ್ರುದ್ದೀನನ ಬಗ್ಗೆ ಓಶೋ ಹೇಳಿದ ಮಾತುಗಳನ್ನು ಸಂಗ್ರಹಿಸಿಕೊಟ್ಟಿರುವ ಈ ಕೃತಿಯಲ್ಲಿ ಆತನ ನೂರಾರು ಕತೆಗಳನ್ನು ಕೊಡಲಾಗಿದೆ. ನಸ್ರುದ್ದೀನ ಪೆದ್ದನೆ, ಬುದ್ಧಿವಂತನೆ, ಧರ್ಮನಿಷ್ಠನೆ, ಧರ್ಮಭ್ರಷ್ಟನೆ? - ಪ್ರಶ್ನೆಗಳು ಇಂದಿಗೂ ಜೀವಂತ. ತನ್ನ ವ್ಯಕ್ತಿತ್ವದ ಬಗ್ಗೆ ಹೀಗೆಯೇ ಎಂಬಂಥ ಯಾವ ನಿರ್ಣಯವನ್ನೂ ಎಳೆಯಲು ಆತ ಅವಕಾಶ ಕೊಟ್ಟಿಲ್ಲ. ಅವನ ವ್ಯಕ್ತಿತ್ವದ ವಿವಿಧ ಮುಖಗಳನ್ನು ಕಾಣಿಸುವ, ಮುಖದಲ್ಲಿ ಮಂದಹಾಸ ಮಿನುಗಿಸುವ ಹಾಸ್ಯಕತೆಗಳ ಸಂಗ್ರಹ ಈ ಪುಸ್ತಕ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807315028,"sku":"AP-33","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/NakkoNakkoNasruddin1.1.png?v=1738142754"},{"product_id":"tippu-nija-kanasugalu","title":"Tippu Nija Kanasugalu","description":"\u003cp\u003e\u003cstrong\u003eಟಿಪ್ಪು ನಿಜಕನಸುಗಳು\u003c\/strong\u003e ಕೃತಿಯಲ್ಲಿ ಇತಿಹಾಸದ ಹಲವು ಘಟನೆಗಳನ್ನು ಅತ್ಯಂತ ಶಕ್ತಿಶಾಲಿ ಸಂಭಾಷಣೆಗಲ್ಲಿ, ದೃಶ್ಯಗಳಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಟಿಪ್ಪುವಿನ ವ್ಯಕ್ತಿತ್ವದೊಳಗೆ ಸೂಕ್ಷ್ಮದರ್ಶಕವಿಟ್ಟು ನೋಡಿರುವಂತೆ ಆತನ ಬದುಕಿನ ಕತೆಯನ್ನು ಅತ್ಯಂತ ವಿಭಿನ್ನ ಶೈಲಿಯಲ್ಲಿ ಇಲ್ಲಿ ಹೇಳಲಾಗಿದೆ. ಕೃತಿಗೆ ಭಾರತದ ಮಹತ್ವದ ಸಾಹಿತಿಗಳಾದ ಡಾ. ಎಸ್. ಎಲ್. ಭೈರಪ್ಪ ಅವರ ಮುನ್ನುಡಿಯಿದೆ. ಕರ್ನಾಟಕದ ಪ್ರಖರ ಚಿಂತಕರೂ ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ ಬೆನ್ನುಡಿ ಬರೆದಿದ್ದಾರೆ. ನಾಟಕರಂಗದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ತೊಡಗಿಸಿಕೊಂಡಿರುವ ಮತ್ತು ಮೈಸೂರು ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ. ಕಾರ್ಯಪ್ಪ ಒಂದು ಅನನ್ಯ ಸಾಹಿತ್ಯಿಕ ಕೃತಿಯನ್ನು ಕನ್ನಡಕ್ಕೆ ಕೊಟ್ಟಿರುವುದರಲ್ಲಿ ಎರಡು ಮಾತಿಲ್ಲ. \u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807347796,"sku":"AP-36","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/TippuNijaKanasugalu1.1.png?v=1738143202"},{"product_id":"hindu-endarenu","title":"Hindu Endarenu ?","description":"\u003cstrong\u003eಹಿಂದೂ ಎಂದರೇನು?\u003c\/strong\u003e \r\n\r\nಹಿಂದೂ ಎಂಬ ಪದವು ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿದೆ. ಈ ಪದಕ್ಕೆ ಭಾರತೇತರ ಭಾಷೆಗಳ ನಿಘಂಟುಗಳಲ್ಲಿ ಹೀನಾರ್ಥವಿದೆ ಎಂದು ಕರ್ನಾಟಕದ ರಾಜಕಾರಣಿಯೊಬ್ಬರು ಹೇಳಿದ್ದು ಸುದ್ದಿಗೆ ಗ್ರಾಸವಾಗಿತ್ತು. ನಿಜಕ್ಕೂ ಹಿಂದೂ ಎಂಬ ಪದದ ಅರ್ಥವೇನು? ಅದಕ್ಕೆ ಅಸಭ್ಯ ಅಥವಾ ಅಸಹ್ಯ ಅರ್ಥವಿದೆಯೆ? ಅದನ್ನು ಆರ್ಯರು ಹುಟ್ಟುಹಾಕಿದರೆ? ಅಥವಾ ಹೊರಗಿನಿಂದ ಬಂದ ಪರದೇಶೀಯರು ಟಂಕಿಸಿದರೆ? ಹಿಂದೂ ಎಂಬ ಶಬ್ದ ಒಂದು ನದಿಗೆ ಅಥವಾ ಪ್ರಾಂತ್ಯಕ್ಕೆ ಸೀಮಿತವೆ? ಆ ಶಬ್ದವನ್ನು ತೀರ ಇತ್ತೀಚೆಗೆ ಸಾವರ್ಕರ್ ಸೃಷ್ಟಿಸಿದರೆ? ಇತ್ಯಾದಿ ಹತ್ತುಹಲವು ಪ್ರಶ್ನೆಗಳಿಗೆ ಉತ್ತರ ಕೊಡುವ ನಿಟ್ಟಿನಲ್ಲಿ ರಚನೆಯಾಗಿರುವ ಪುಟ್ಟ ಕೃತಿ \"ಹಿಂದೂ ಎಂದರೇನು?\" ಇದು ಬಹುಚರ್ಚಿತ ಪದದ ಅರ್ಥ-ವಿವರಣೆಗಳ ಜಿಜ್ಞಾಸೆಯನ್ನು ಎಲ್ಲ ಕೋನಗಳಿಂದ ಮಾಡುತ್ತದೆ.\r\n\r\n\u003cstrong\u003eಪುಸ್ತಕ ಬಿಡುಗಡೆ ದಿನಾಂಕ : 29-1-2023\r\n\r\nPre-Booking Started. \u003c\/strong\u003e","brand":"Ayodhya Publications Pvt Ltd","offers":[{"title":"Kannada","offer_id":41833807380564,"sku":"AP-37","price":40.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/HinduEndarenu1.1.png?v=1738142755"},{"product_id":"makkaligagi-swamy-siddheshwara-kategalu","title":"Makkaligagi Swamy Siddheshwara Kategalu","description":"\u003cp\u003e\u003cstrong\u003eಮಕ್ಕಳಿಗಾಗಿ ಸ್ವಾಮಿ ಸಿದ್ಧೇಶ್ವರರ ಕತೆಗಳು\u003c\/strong\u003e ವಿಜಯಪುರದ ಜ್ಞಾನಯೋಗಾಶ್ರಮದ ಮಹಾನ್ ಸಂತ ಸ್ವಾಮಿ ಸಿದ್ಧೇಶ್ವರರು ಪ್ರವಚನಗಳಿಗೆ ಪ್ರಸಿದ್ಧರು. ಅವರ ಮಾತುಗಳನ್ನು ಕೇಳಲು ಹತ್ತಾರು ಮೈಲಿಗಳಿಂದ ನಡೆದು ಅಥವಾ ಗಾಡಿಕಟ್ಟಿಸಿಕೊಂಡು ಬಂದು ಕೂರುತ್ತಿದ್ದ ಭಕ್ತರಿದ್ದರು. ಸಿದ್ಧೇಶ್ವರ ಸ್ವಾಮೀಜಿ ತಮ್ಮ ಪ್ರವಚನಗಳ ಮಧ್ಯದಲ್ಲಿ ಹತ್ತಾರು ಆಸಕ್ತಿದಾಯಕ, ಬುದ್ಧಿಪ್ರಚೋದಕ ಕತೆಗಳನ್ನು ಹೇಳುತ್ತಿದ್ದರು. ಅಂಥ ಕತೆಗಳಲ್ಲಿ ಮಕ್ಕಳಿಗೆ ತಿಳಿಹೇಳಬಹುದಾದ ಅತ್ಯಂತ ಸರಳ, ಸುಂದರ ನೀತಿಪಾಠವುಳ್ಳ ಒಟ್ಟು ೩೬ ಕತೆಗಳನ್ನು ಈ ಕೃತಿಯಲ್ಲಿ ಸಂಗ್ರಹಿಸಿಕೊಡಲಾಗಿದೆ. ರೋಹಿತ್ ಚಕ್ರತೀರ್ಥರ ನಿರೂಪಣೆಗೆ ಪ್ರಸಿದ್ಧ ಚಿತ್ರಕಲಾವಿದ ಚಿತ್ರಮಿತ್ರ ಅವರ ರೇಖಾಚಿತ್ರಗಳ ಸಾಂಗತ್ಯವಿದೆ. ಮಕ್ಕಳು ಮಾತ್ರವಲ್ಲದೆ ಹಿರಿಯರೂ ಓದಬಹುದಾದ, ಓದಿ ಮೆಲುಕು ಹಾಕಬಹುದಾದ ಸುಂದರ ನೀತಿಕತೆಗಳ ಗುಚ್ಛ ಇದು. \u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807413332,"sku":"AP-42","price":120.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/MakkaligagiSwamySiddheshwaraKategalu1.1.png?v=1738142756"},{"product_id":"eddelu-bharathiya","title":"Eddelu bharathiya","description":"\u003cp\u003e\u003cstrong\u003eಎದ್ದೇಳು ಭಾರತೀಯ\u003c\/strong\u003e ಭಾರತವು 800 ವರ್ಷಗಳ ಇಸ್ಲಾಮೀ ವಸಾಹತು ಹಾಗೂ 200 ವರ್ಷಗಳ ಕ್ರೆöÊಸ್ತ ವಸಾಹತು ದಾಳಿಗೆ ಒಳಗಾಯಿತು. ನಂತರದ ದಿನಗಳಲ್ಲಿ ಕಮ್ಯುನಿಸಮ್, ಸೋಷಲಿಸಮ್‌ನಂಥ ಹಲವು ಇಸಮ್‌ಗಳ ಪ್ರಯೋಗಶಾಲೆಯಾಯಿತು. ಈಗಂತೂ ವೋಕ್ ಮುಂತಾದ ವಿಭಜಕ ಸಿದ್ಧಾಂತಗಳು ಭಾರತವನ್ನು ತಮ್ಮ ಪ್ರಯೋಗಶಾಲೆಯಾಗಿ ಮಾಡಿಕೊಳ್ಳಲು ಹವಣಿಸುತ್ತಿವೆ. ಭಾರತದ ದುಸ್ಥಿತಿಗೆ ಒಂದು ಬದಿಯಿಂದ ಈ ಎಲ್ಲ ಹೊರಗಿನ ಬೌದ್ಧಿಕ, ರಾಜಕೀಯ ಆಕ್ರಮಣಗಳು ಕಾರಣವಾದರೂ ಇನ್ನೊಂದು ಬದಿಯಿಂದ ನಿದ್ರಿತಾವಸ್ಥೆಯಲ್ಲಿದ್ದ ಭಾರತೀಯರೂ ಕಾರಣವೆಂಬುದನ್ನು ಒಪ್ಪಲೇಬೇಕು. ನಿದ್ರಾವಸ್ಥೆಯಲ್ಲಿರುವ ಭಾರತೀಯರನ್ನು ಎಚ್ಚರಗೊಳಿಸಿ ಅವರಲ್ಲಿ ಕ್ಷಾತ್ರ ತುಂಬುವ ಕೆಲಸವನ್ನು ಶ್ರೀ ಅರವಿಂದರು, ಸ್ವಾಮಿ ವಿವೇಕಾನಂದರು, ದಯಾನಂದ ಸರಸ್ವತಿ ಮುಂತಾದವರಿಂದ ಮೊದಲ್ಗೊಂಡು ಸೀತಾರಾಮ್ ಗೋಯಲ್, ಕಾನ್ರಾಟ್ ಎಲ್ಟ್ಸ್ ವರೆಗಿನ ಹಲವರು ಮಾಡುತ್ತಲೇ ಬಂದಿದ್ದಾರೆ. ಈ ಎಲ್ಲ ಆಕ್ರಮಣ ಮತ್ತು ಪ್ರತಿರೋಧಗಳ ಸಂಕ್ಷಿಪ್ತ ಇತಿಹಾಸವನ್ನು ಮುಂದಿಟ್ಟು, ಭಾರತೀಯನನ್ನು ಮುಂದಿನ ಬೌದ್ಧಿಕ ಯುದ್ಧಕ್ಕೆ ಅಣಿಗೊಳಿಸುವ ಕೆಲಸವನ್ನು ಮಾಡುವ ಪುಟ್ಟ ಕೃತಿಯೇ ಪ್ರಖರ ಚಿಂತಕರಾದ ಡಾ. ಜಿ. ಬಿ. ಹರೀಶರ \"ಎದ್ದೇಳು ಭಾರತೀಯ\".\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807446100,"sku":"AP-38","price":60.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Eddelubharathiya1.1.png?v=1738142757"},{"product_id":"dammapada-kannada","title":"Dammapada - Kannada","description":"\u003cstrong\u003eಭಗವಾನ್ ಬುದ್ಧನ ಧಮ್ಮಪದ\u003c\/strong\u003e \r\n\r\nಹಿಂದೂಗಳಲ್ಲಿ ಭಗವದ್ಗೀತೆಗೆ ಯಾವ ಮಾನ್ಯತೆ ಇದೆಯೋ ಅಂಥ ಗೌರವವನ್ನು ಬೌದ್ಧರ ವಲಯದಲ್ಲಿ ಧಮ್ಮಪದವು ಸಂಪಾದಿಸಿದೆ. ಜೇತವನದಲ್ಲಿ ತಂಗಿದ್ದಾಗ ಬುದ್ಧನು ತನ್ನ ಶಿಷ್ಯರಿಗೆ ಬೋಧಿಸಿದ ಮಾತುಗಳನ್ನು ಆ ನಂತರದಲ್ಲಿ ಆ ಶಿಷ್ಯರು ಲಿಪಿಬದ್ಧಗೊಳಿಸಿದರು. ಆ ಮಾತುಗಳನ್ನು ಗಾಹೆಗಳೆಂದು ಕರೆಯುತ್ತಾರೆ. ಅಂಥ 400ಕ್ಕೂ ಹೆಚ್ಚು ಗಾಹೆಗಳನ್ನು ಒಟ್ಟಾಗಿ ಧಮ್ಮಪದವೆಂದು ಕರೆಯುತ್ತಾರೆ. ಇದರಲ್ಲಿ ಭಗವಾನ್ ಬುದ್ಧನು ಧರ್ಮ, ಜ್ಞಾನ, ಮೋಕ್ಷ, ದುಃಖ, ಶೋಕ, ಬ್ರಾಹ್ಮಣ್ಯ ಮುಂತಾದ ಹಲವು ವಿಷಯಗಳ ಬಗ್ಗೆ ಹೇಳಿರುವ ಚಿಂತನೆಯ ಸಾರವಿದೆ. ಭಿಕ್ಷುಗಳಿಗಾಗಿ ಹೇಳಿದರೂ ಈ ಮಾತುಗಳು ಜಗತ್ತಿನೆಲ್ಲ ಸಾಧಕರಿಗೂ ಅನ್ವಯವಾಗುವಂಥವೇ ಆಗಿವೆ. ಇಂಥ ಗಾಹೆಗಳನ್ನು, ಮೂಲಕ್ಕೆ ಕಿಂಚಿತ್ತೂ ಚ್ಯುತಿ ಬರದಂತೆ, ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸಂಸ್ಕೃತಿ ಚಿಂತಕರಾದ ಡಾ. ಜಿ. ಬಿ. ಹರೀಶರು ಕನ್ನಡಕ್ಕೆ ಅನುವಾದಿಸಿದ್ದಾರೆ. \"ಕಾಮಸೂತ್ರ\"ದ ಬಳಿಕ ಅಯೋಧ್ಯಾ ಪ್ರಕಾಶನವು ಹೊರತಂದಿರುವ ಅತ್ಯಂತ ಮೌಲಿಕ ಅನುವಾದ ಕೃತಿ ಇದಾಗಿದೆ.\r\n\r\n\u003cstrong\u003eಪುಸ್ತಕ ಬಿಡುಗಡೆ ದಿನಾಂಕ : 29-1-2023\r\n\r\nPre-Booking Started. \u003c\/strong\u003e","brand":"Ayodhya Publications Pvt Ltd","offers":[{"title":"Kannada","offer_id":41833807478868,"sku":"AP-40","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Dammapada-Kannada1.1.png?v=1738142758"},{"product_id":"maatina-kale-talamaddhale","title":"Maatina Kale Talamaddhale","description":"\u003cp\u003e\u003cstrong\u003eತಾಳಮದ್ದಲೆ\u003c\/strong\u003e ಆಶು ಮಾತನ್ನು ಅವಲಂಬಿಸಿದ ಜಗತ್ತಿನ ಏಕೈಕ ಕಲಾಪ್ರಕಾರವಾದರೂ ತಾಳಮದ್ದಲೆಯ ಕುರಿತು ಬಂದಿರುವ ಕೃತಿಗಳು ಕಡಿಮೆ. ಯಕ್ಷಗಾನರಂಗದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿರುವ, ಸ್ವತಃ ಒಳ್ಳೆಯ ಅರ್ಥಧಾರಿಗಳಾಗಿದ್ದು ತಾಳಮದ್ದಲೆಗಾಗಿ ಮೀಸಲಾದ ಸಂಘಟನೆ ನಡೆಸುತ್ತಿರುವ ಶ್ರೀಧರ ಡಿ. ಎಸ್. ಈ ಕಲಾಪ್ರಕಾರದ ಸಮಗ್ರ ಚಿತ್ರಣ ಕೊಡುವ ಕೃತಿಯನ್ನು ರಚಿಸಿದ್ದಾರೆ. ಪ್ರಸಂಗ ರಚನೆ, ಅರ್ಥಧಾರಿಗೆ ಇರಬೇಕಾದ ಸಂಸ್ಕಾರ ಮತ್ತು ಸಿದ್ಧತೆ, ಭಾಗವತಿಕೆಯ ಮಹತ್ವ ಮತ್ತು ಔಚಿತ್ಯ, ತಾಳ-ಮದ್ದಲೆಗಳ ಸಹಯೋಗ, ಪ್ರೇಕ್ಷಕವರ್ಗ, ಸಂಘಟನೆ-ಸಂಯೋಜನೆಗಳ ಸವಾಲುಗಳು, ಯಕ್ಷಗಾನ ಹಾಗೂ ತಾಳಮದ್ದಲೆಯ ನಡುವಿನ ಕೊಡುಕೊಳ್ಳುವಿಕೆ - ಹೀಗೆ ತಾಳಮದ್ದಲೆಯ ಸುತ್ತಮುತ್ತಲಿನ ಎಲ್ಲ ವಿಚಾರಗಳನ್ನೂ ಭಾವಾತಿರೇಕವಿಲ್ಲದೆ ಅತ್ಯಂತ ಸಂಯಮದಿಂದ ಚರ್ಚಿಸುವ ಪ್ರಬುದ್ಧತೆಯನ್ನು ಈ ಕೃತಿಯಲ್ಲಿ ಕಾಣಬಹುದು. \u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807511636,"sku":"AP-35","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/MaatinaKaleTalamaddhale1.1.png?v=1738142759"},{"product_id":"beluru-shri-chennakeshavanige-bekilla-quran-patana","title":"Beluru Shri Chennakeshavanige Bekilla Quran Patana","description":"\u003cp\u003eವೃತ್ತಿಯಲ್ಲಿ ಶಸ್ತ್ರಚಿಕಿತ್ಸಕರಾಗಿರುವ ಡಾ. ಎನ್. ರಮೇಶ್ ಪ್ರತಿ ವರ್ಷ ತಮ್ಮೂರಿನ ಜಾತ್ರೋತ್ಸವದಲ್ಲಿ ನೋಡುವ ಒಂದು ಆಚರಣೆಯ ಬೆನ್ನುಬಿದ್ದು ಇತಿಹಾಸಕಾರನಾಗಿ ನಡೆಸಿರುವ ಸಂಶೋಧನೆಯ ಫಲವೇ ಈ ಕೃತಿ. ಬೇಲೂರಿನ ಇತಿಹಾಸಪ್ರಸಿದ್ಧ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಪ್ರತಿ ವರ್ಷ ಜಾತ್ರೆಯ ಸಮಯದಲ್ಲಿ ಖಾಜಿಯೊಬ್ಬರು ಮುಜರೆ ಮರ್ಯಾದೆ ಹೆಸರಿನಲ್ಲಿ ಕುರಾನ್ ಸಾಲುಗಳನ್ನು ಓದುವ ಕ್ರಮವಿದೆ. ಇದರ ಇತಿಹಾಸವೇನು, ಇದು ಯಾವಾಗ ಪ್ರಾರಂಭವಾಯಿತು, ಯಾರು ಪ್ರಾರಂಭಿಸಿದರು, ಯಾವ ಕಾರಣಕ್ಕಾಗಿ.. ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನವಾಗಿ ವಿಸ್ತರಿಸಿಕೊಳ್ಳುವ ಈ ಕೃತಿಯು ಕೊನೆಯಲ್ಲಿ ಸತ್ಯದ ಅನಾವರಣವನ್ನೂ ಮಾಡಿದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807544404,"sku":"AP-44","price":80.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/BeluruShriChennakeshavanigeBekillaQuranPatana1.1.png?v=1738142759"},{"product_id":"samskarasampada","title":"SamskaraSampada","description":"\u003cp\u003eಹಿಂದೂ ಸಂಸ್ಕೃತಿಯಲ್ಲಿ ೧೬ ಸಂಸ್ಕಾರಗಳ ವಿಚಾರ ಪ್ರಸಿದ್ಧವಾಗಿದೆ. ಮೇಲ್ನೋಟಕ್ಕೆ ಕೇವಲ ಆಚರಣೆಯಾಗಿ ಕಂಡರೂ ಈ ಸಂಸ್ಕಾರಗಳ ಹಿಂದೆ ಗಹನವಾದ ಅರ್ಥವಿದೆ. ಆದರೆ ಅರ್ಥವರಿಯದೆ ಕೇವಲ ಆಚರಣೆಯನ್ನಷ್ಟೇ ಉಳಿಸಿಕೊಂಡ ಫಲವಾಗಿ ಇಂದು ನಮಗೆ ಅನೇಕ ಪದ್ಧತಿಗಳು, ಸಂಸ್ಕಾರಗಳು ಮೌಢ್ಯ ಎನ್ನಿಸಬಹುದು. ಹಾಗಾದರೆ ಸಂಸ್ಕಾರಗಳ ಹಿಂದಿನ ಗಹನಾರ್ಥವನ್ನು ಅರ್ಥೈಸಿಕೊಳ್ಳುವ ಬಗೆ ಹೇಗೆ? ನಾರಾಯಣ ಶೇವಿರೆ ಬರೆದ \"ಸಂಸ್ಕಾರಸಂಪದ\" ಮುಖ್ಯವಾಗಿ ಆಚರಣೆಗಳ ಹಿಂದಿನ ತಾತ್ತ್ವಿಕ ಚಿಂತನೆಯ ಬಗ್ಗೆ ಬೆಳಕು ಚೆಲ್ಲುತ್ತದೆ. ಎಲ್ಲ ಸಂಸ್ಕಾರಗಳ ಗಣಿಯಾಗಿದ್ದ ಶ್ರೀರಾಮನ ವ್ಯಕ್ತಿತ್ವದ ವಿಶ್ಲೇಷಣೆಯೂ ಈ ಕೃತಿಯಲ್ಲಿದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807577172,"sku":"AP-46","price":50.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/SamskaraSampada1.1.png?v=1738142760"},{"product_id":"tattvasurabhi","title":"TattvaSurabhi","description":"\u003cp\u003eಭಾರತದಲ್ಲಿ ಎಲ್ಲರೂ ಮಾತಾಡುವ, ಆದರೆ ಬಹಳ ಕಡಮೆ ಚರ್ಚೆಯಾಗುವ ವಿಷಯವೆಂದರೆ ತತ್ತ್ವ - ಅರ್ಥಾತ್ ಫಿಲಾಸಫಿ. ಗ್ರೀಕ್ ನಾಗರಿಕತೆಯ ಉತ್ಪನ್ನವಾಗಿ ಬಂದ ಫಿಲಾಸಫಿಗೂ ಭಾರತೀಯ ಹಿನ್ನೆಲೆಯಲ್ಲಿ ಮೂಡಿಬಂದ ತತ್ತ್ವಜ್ಞಾನಕ್ಕೂ ಬಹಳ ವ್ಯತ್ಯಾಸವಿದೆ. ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ವಿಜ್ಞಾನ-ತಂತ್ರಜ್ಞಾನಗಳಂಥ ವಿಚಾರಗಳನ್ನು ಗ್ರೀಕ್ ಫಿಲಾಸಫಿಯ ಹಿನ್ನೆಲೆಯಲ್ಲಿ ಅರ್ಥೈಸುವ ಕೆಲಸ ನಡೆದಿದೆಯೇ ಹೊರತು ಭಾರತೀಯ ತತ್ತ್ವಜ್ಞಾನದ ಹಿನ್ನೆಲೆಯಲ್ಲಿ ನೋಡುವ, ವಿವೇಚಿಸುವ ಕೆಲಸ ನಡೆದಿಲ್ಲ. ಭಾರತೀಯ ತತ್ತ್ವಜ್ಞಾನದ ಕೆಲವು ಪ್ರಮುಖಾಂಶಗಳನ್ನು ವಿಸ್ತೃತವಾಗಿ ಚರ್ಚಿಸುವ ಬಹುಮುಖ್ಯ ಶಾಸ್ತ್ರಾರ್ಥ ಕೃತಿಯೇ \"ತತ್ತ್ವಸುರಭಿ\".\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807642708,"sku":"AP-49","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/TattvaSurabhi1.1.png?v=1738143202"},{"product_id":"malenaadu-gidda","title":"Malenaadu Gidda","description":"\u003cp\u003eಹೈನುಗಾರಿಕೆಯ ಹಾಡುಪಾಡನ್ನು ವಿವರಿಸುವ ಈ ಕೃತಿಯಲ್ಲಿ ರಾಜಕೀಯವಿದೆ, ವಿಜ್ಞಾನವಿದೆ, ಬದುಕಿನ ಕಷ್ಟಸುಖಗಳ ಒಳನೋಟಗಳಿವೆ, ಮಾನವೀಯ ಸಂಬಂಧಗಳ ಸಂಕೀರ್ಣತೆ ಇದೆ. ಅಲ್ಲಲ್ಲಿ ಹಾಸ್ಯವಿದೆ, ಹಾಸ್ಯದೊಳಗೇ ಕಟು ವಿಷಾದವೂ ಇದೆ. ಜೀವನಚರಿತ್ರೆಯಾಗಿ, ಕಾದಂಬರಿಯಾಗಿ, ವಿಜ್ಞಾನಕೃತಿಯಾಗಿ, ವೈದ್ಯ ಅನುಭವವಾಗಿ ಬಗೆ ಬಗೆಯಲ್ಲಿ ಈ ಕೃತಿಯು ತೆರೆದುಕೊಳ್ಳುತ್ತದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807708244,"sku":"AP-27","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/MalenaaduGidda1.1.png?v=1738142761"},{"product_id":"anuranana","title":"Anuranana","description":"\u003cp\u003eಗ.ನಾ. ಭಟ್ಟರ ಈ ಕೃತಿ ಸಂತೆಯ ಸಮಯಕ್ಕೆ ನೇಯ್ದ ಮೂರುಮೊಳ ಮಾಲೆಯಲ್ಲ. ಅವರ ಅಧ್ಯಯನಶೀಲತೆ, ತಾರ್ಕಿಕ ಮನಸ್ಥಿತಿ, ರಾಷ್ಟçದ ಬಗ್ಗೆ ಅವರಿಗಿರುವ ಕಳಕಳಿ ಎಲ್ಲವನ್ನೂ ಈ ಪ್ರಬಂಧಗುಚ್ಛ ಸ್ಪಷ್ಟವಾಗಿ ನಿರೂಪಿಸುತ್ತದೆ. ಇಲ್ಲಿ ಅಧ್ಯಾತ್ಮವಿದೆ, ಯೋಗವಿದೆ, ಬದುಕಿನ ಮೌಲ್ಯಗಳಿವೆ, ವ್ಯಕ್ತಿ ಚಿತ್ರಣಗಳಿವೆ. ನನಗೆ ತುಂಬಾ ಆಪ್ತವೆನಿಸಿದ್ದು ಅವರ ಬರವಣಿಗೆಯ ಶೈಲಿ. ಇದರಲ್ಲಿ ಅವರ ಒಳತುಡಿತ ಎದ್ದು ಕಾಣುತ್ತದೆ. ಹತ್ತು ಕೃತಿಗಳನ್ನು ತಿರುವಿ ಹಾಕುವುದಕ್ಕಿಂತ ಒಂದು 'ಅನುರಣನ' ಓದುವುದು ಲೇಸು. ಏಕೆಂದರೆ ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಗ.ನಾ. ಭಟ್ಟರು ಸ್ಪರ್ಶಿಸದ ವಿಷಯಗಳಿಲ್ಲ. ತಮ್ಮ ಜಿಜ್ಞಾಸು ಮನಸ್ಸನ್ನು ಎಲ್ಲೆಡೆ ಹರಿಯಬಿಟ್ಟು ಹಲವನ್ನು ನಮ್ಮೆದುರು ಹರಡಿದ್ದಾರೆ,  ನಿಸ್ಸÀಂದೇಹವಾಗಿ ಇದು ಸಂಗ್ರಹ ಯೋಗ್ಯ ಕೃತಿ.\u003cbr\u003e\n- ರವೀಂದ್ರ ಜೋಶಿ\u003cbr\u003e\n ಹಿರಿಯ ಪತ್ರಕರ್ತ\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807741012,"sku":"AP-63","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Anuranana1.1.png?v=1738142762"},{"product_id":"jhenkara","title":"Jhenkara","description":"\u003cp\u003eವಿದ್ವಾಂಸ ಗ.ನಾ. ಭಟ್ಚರ ಕುರಿತು ನನ್ನಲ್ಲಿ ಆಸಕ್ತಿ, ಕುತೂಹಲ ಮತ್ತು ಗೌರವದ ಭಾವನೆ ಮೂಡಿ ಅದು ಗಟ್ಟಿಗೊಳ್ಳಲು ಕಾರಣ ಹಲವು.\u003cbr\u003e\nಭಟ್ಟರು ವೃತ್ತಿಯಲ್ಲಿದ್ದಾಗಲೂ, ವೃತ್ತಿ ಜೀವನದ ನಿವೃತ್ತಿಯ ನಂತರವೂ ಓದು, ಬರಹ, ಪ್ರವಚನ ಪ್ರವೃತ್ತಿಯನ್ನು ಅತ್ಯಾಸಕ್ತಿಯಿಂದ ಮುಂದುವರೆಸಿಕೊAಡು ಬರುತ್ತಿದ್ದಾರೆ. ನಿರಂತರ ಬರವಣಿಗೆ ಒಂದು ತಪಸ್ಸೇ ಸರಿ. ಝೇಂಕಾರ ತಲೆಬರಹದಲ್ಲಿ ಲೋಕಧ್ವನಿ ಪತ್ರಿಕೆಗೆ ಭಟ್ಟರು ಒಂದು ವರ್ಷಕಾಲ ಬರೆದ ಸಂಗ್ರಹಯೋಗ್ಯ ಲೇಖನಗಳು ಪುಸ್ತಕ ರೂಪದಲ್ಲಿ ಕೈಸೇರುತ್ತಿರುವುದು ಅತ್ಯಂತ ಖುಷಿಯ ಸಂಗತಿ. ಎಲ್ಲದಕ್ಕಿಂತ ಮುಖ್ಯವಾಗಿ ಲೋಕಧ್ವನಿ ಮತ್ತು ಗ.ನಾ. ಭಟ್ಟರು ಶಿರಸಿಯವರು, ಉತ್ತರಕನ್ನಡದವರು ಎಂಬುದು ನನ್ನ ಸಂತಸವನ್ನು ಇಮ್ಮಡಿಗೊಳಿಸಿದೆ.\u003cbr\u003e\nಗ.ನಾ. ಭಟ್ಟರು ಒದುವ ಆಸಕ್ತಿ ಇರವವರಿಗೆ ಭರಪೂರ ಹೂರಣ ಒದಗಿಸಿದ್ದಾರೆ. ಕೈಗೆತ್ತಿಕೊಂಡು ಓದಿದರೆ ಓದಿನ ಖುಷಿ ಓದುಗರಿಗೆ ದಕ್ಕುವುದು ಗ್ಯಾರಂಟಿ.\u003cbr\u003e\nಗ.ನಾ. ಭಟ್ಟರ ಲೇಖನಗಳನ್ನು ಪುಸ್ತಕ ರೂಪದಲ್ಲಿ ತಂದಿರುವ ಅಯೋಧ್ಯಾ ಪ್ರಕಾಶನಕ್ಕೂ ಅಭಿನಂದನೆಗಳು.\u003cbr\u003e\n-\tಹರಿಪ್ರಕಾಶ ಕೋಣೆಮನೆ\u003cbr\u003e\nಪ್ರಧಾನ ಸಂಪಾದಕ\/ಸಿಇಒ\u003cbr\u003e\nವಿಸ್ತಾರ ನ್ಯೂಸ್\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807773780,"sku":"AP-64","price":200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Jhenkara1.1.png?v=1738142763"},{"product_id":"yogadaa","title":"Yogadaa","description":"\u003cp\u003eತುಸು ಅತ್ತ ಸರಿದರೆ ಸಂಪೂರ್ಣವಾಗಿ ಧಾರ್ಮಿಕ-ಅಧ್ಯಾತ್ಮಿಕ ಗ್ರಂಥವಾಗಬಹುದಾದ, ತುಸು ಇತ್ತ ಸರಿದರೆ ಪೂರ್ಣವಾಗಿ ಸಾಮಾಜಿಕ-ಕೌಟುಂಬಿಕ ಕಾದಂಬರಿಯಾಗಬಹುದಾದ ಎರಡು ಅಪಾಯಗಳನ್ನು ಬಗಲಲ್ಲಿಟ್ಟುಕೊಂಡು, ಎರಡನ್ನೂ ಸರಿದೂಗಿಸಿಕೊಂಡು ಮುನ್ನಡೆದಿರುವ ಕೃತಿ \"ಯೋಗದಾ\". ಶ್ರೀಚಕ್ರ ಉಪಾಸನೆಯ ವಿಧಿವಿಧಾನಗಳನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಿದ ಲೇಖಕಿ, ಆ ಉಪಾಸನೆಯ ಧಾರ್ಮಿಕಶ್ರದ್ಧೆಯ ಸುತ್ತ ಕೌಟುಂಬಿಕ ಏರಿಳಿತಗಳ ಕಥೆ ಹೆಣೆದಿದ್ದಾರೆ. ಶ್ರೀಚಕ್ರದ ಪೂಜೆ-ಉಪಾಸನೆಗಳು ಹರಿಯುವುದು ವಂಶವೃಕ್ಷದ ದಾರಿಯಲ್ಲಲ್ಲ; ಯಾರಿಗೆ ಅದರಲ್ಲಿ ಶ್ರದ್ಧೆ, ನಂಬಿಕೆ, ವಿಶ್ವಾಸ, ಸಮರ್ಪಣಭಾವಗಳಿರುತ್ತವೋ ಅಂಥವರಿಗೆ ಸೂಕ್ತ ಕಾಲದಲ್ಲಿ ಶ್ರೀಚಕ್ರಯಂತ್ರ ತಾನೇ ತಾನಾಗಿ ಮನೆಸೇರುತ್ತದೆಂಬ ಉದಾತ್ತ ಕಲ್ಪನೆಯೊಂದಿಗೆ ಕಥೆ ಸಾಗುತ್ತದೆ. ಭಾರತೀಯ ಸಂದರ್ಭದಲ್ಲಿ \"ಪರಂಪರಾನುಗತ\" ಎಂಬುದರ ಅರ್ಥವೇ ಹಾಗೆ. ಇಲ್ಲಿ ವಿದ್ಯೆ, ಪದವಿಗಳು - ರಾಜಪದವಿಯನ್ನೂ ಒಳಗೊಂಡು ಯಾವೊಂದೂ ಅನುವಂಶೀಯವಲ್ಲ. ಶ್ರೀರಾಮನಿಗೆ ಯುವರಾಜಪಟ್ಟವನ್ನು ಕಟ್ಟುವ ಮೊದಲು, ಅವನಿಗೆ ಸರಿಸಮನಾದ ವ್ಯಕ್ತಿಗಳು ರಾಜ್ಯದಲ್ಲಿ ಬೇರಾರಿದ್ದಾರೆಂಬುದನ್ನು ಪರಿಶೀಲಿಸುವ, ಪರೀಕ್ಷಿಸುವ ಕೆಲಸವನ್ನು ದಶರಥ ಮಾಡುತ್ತಾನೆ. ಹೀಗೆ ಯೋಗ, ಯೋಗ್ಯತೆಗಳಿದ್ದಾಗಷ್ಟೇ ಶ್ರೀಚಕ್ರವನ್ನು ಪೂಜಿಸುವ ಅರ್ಹತೆಯೊಂದು ಕೈಗೂಡುತ್ತದೆಂಬ ಸಂದೇಶವಿರುವ \"ಯೋಗದಾ\" ಶಕ್ತಿ ಆರಾಧನೆಯ ಹಲವು ಮುಖಗಳನ್ನು ತೋರಿಸುವ ಬಗೆ ಅಪೂರ್ವವಾದದ್ದು. \u003cstrong\u003e- ರೋಹಿತ್ ಚಕ್ರತೀರ್ಥ\u003c\/strong\u003e\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807806548,"sku":"AP-52","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Yogadaa1.1.png?v=1738143203"},{"product_id":"bjp-nadedubanda-dari","title":"BJP nadedubanda dari","description":"\u003cp\u003eಸ್ವಾತಂತ್ರ್ಯ ಬಂದ ಬಳಿಕ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷಕ್ಕೆ ಭಾರತ ದೇಶವನ್ನು ಮುನ್ನಡೆಸುವ, ಜಗತ್ತಿನಲ್ಲೇ ಸ್ವಾಭಿಮಾನ ಸಂಪನ್ನ, ಶಕ್ತಿಯುತ ರಾಷ್ಟ್ರವನ್ನಾಗಿ ರೂಪಿಸುವ ಎಲ್ಲ ಬಗೆಯ ಮುಕ್ತ ಅವಕಾಶಗಳೂ ಇದ್ದವು.\u003cbr\u003e\nಪಂ. ಜವಾಹರಲಾಲ್ ನೆಹರು, ಇಂದಿರಾಗಾಂಧಿಯವರು ಮನಸ್ಸು ಮಾಡಿದ್ದರೆ ಜಾಗತಿಕ ಸ್ಥಾನ-ಮಾನ, ಘನತೆ ಗೌರವ ತಂದುಕೊಡಬಹುದಿತ್ತು. ಆದರೆ ಕುಟುಂಬ ರಾಜಕೀಯ, ಸ್ವಜನಪಕ್ಷಪಾತ, ವಿರೋಧಿಗಳ ದಮನ, ಸ್ವಾರ್ಥಕೇಂದ್ರಿತ ಆಡಳಿತ - ಇವುಗಳಿಂದಾಗಿ, ಸ್ವಾತಂತ್ರ್ಯ ಬಂದು ಆರು ದಶಕಗಳೇ ಸಂದರೂ ಭಾರತ ದಾರಿದ್ರ್ಯಾ, ಅಜ್ಞಾನ, ಸ್ವಾಭಿಮಾನಶೂನ್ಯತೆಗಳಿಂದ ಮೇಲೆದ್ದು ನಿಲ್ಲಲೇ ಇಲ್ಲ. ಬಿಜೆಪಿಯ ಮೈತ್ರಿಕೂಟ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ನಿಧಾನವಾಗಿಯಾದರೂ ಭಾರತ ಮೈಕೊಡವಿ ಮೇಲೆದ್ದು ಅಭಿವೃದ್ಧಿಪಥದತ್ತ ಧಾವಿಸತೊಡಗಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕಳೆದ ಹತ್ತು ವರ್ಷಗಳಲ್ಲಿ ಜಗತ್ತೇ ಭಾರತದತ್ತ ಬೆರಗುಗಣ್ಣಿಂದ ನೋಡುವಂತಾಗಿರುವುದನ್ನು ವಿರೋಧಿಗಳೂ ಒಪ್ಪಬೇಕಾಗುತ್ತದೆ.\u003cbr\u003e\nಬಿಜೆಪಿ ಈ ಎತ್ತರಕ್ಕೆ ಬೆಳೆದಿದ್ದಾದರೂ ಹೇಗೆ? ಯಾವುದೇ ಶ್ರಮವಿಲ್ಲದೆ ರಾತ್ರೋರಾತ್ರಿ ಬೆಳೆದು ನಿಂತಿತೆ?\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833807970388,"sku":"AP-92","price":120.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/BJPnadedubandadari-1.1.png?v=1738142764"},{"product_id":"scientific-marvels","title":"Scientific Marvels","description":"\u003cp\u003eDive into the fascinating world of science with “Scientific Marvels,” a remarkable compilation of 25 captivating essays meticulously curated for young minds. From the profound impact of social media on society to the wonders of space exploration, from the significance of environmental conservation to the evolving landscape of technology in education, these essays offer a rich tapestry of knowledge that is both accessible and engaging. More than a collection of facts, these essays aim to ignite a lifelong passion for science and learning.\u003c\/p\u003e","brand":"Ayodhya Publications Pvt Ltd","offers":[{"title":"English","offer_id":41833808003156,"sku":"AP-82","price":299.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/ScientificMarvels1.1.png?v=1737798584"},{"product_id":"shri-narayana-gurugalu","title":"Shri Narayana Gurugalu","description":"\u003cp\u003eನಾರಾಯಣ ಗುರುಗಳು\u003c\/p\u003e\n\n\u003cp\u003eಇಡಿಯ ಭಾರತವರ್ಷ ಪಾಶ್ಚಾತ್ಯರ ಕೈಗೆ ತನ್ನ ಆತ್ಮವನ್ನೊಪ್ಪಿಸಿ ನಲುಗುತ್ತಿದ್ದಾಗ, ಆರ್ಷೇಯ ಜ್ಞಾನಪರಂಪರೆಯ ಜ್ಯೋತಿಯಂತೆ ಬಂದು ಕತ್ತಲನ್ನು ನಿವಾರಿಸಿದ ಮಹನೀಯರು ಬ್ರಹ್ಮಶ್ರೀ ನಾರಾಯಣ ಗುರುಗಳು. ನಾರಾಯಣಗುರುಗಳು ಅದಾಗಲೇ ಬಹುತೇಕ ನಿಂತೇಹೋಗಿದ್ದ ದೇಗುಲನಿರ್ಮಾಣವೆಂಬ ಕಾರ್ಯಕ್ಕೆ ಮತ್ತೆ ಚಾಲನೆ ಕೊಟ್ಟರು. ವಸಾಹತುಶಾಹಿಗಳ ಕ್ರೌರ್ಯಪರಂಪರೆ ಹೇಗಿತ್ತೆಂದರೆ ದೇವಾಲಯಗಳ ನಿರ್ಮಾಣವಿರಲಿ, ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದೇ ಆಗ ಹಿಂದುಗಳ ಜೀವನದ ಪರಮ ಗುರಿಯಾದಂತಿತ್ತು. ಅಂಥ ಸಂದರ್ಭದಲ್ಲಿ ಒಂದೆರಡಲ್ಲ, ನೂರಾರು ದೇವಸ್ಥಾನಗಳನ್ನು ಸ್ವತಃ ನಿರ್ಮಿಸುತ್ತ, ಅಳಿದುಳಿದು ಜೀರ್ಣಾವಸ್ಥೆಯಲ್ಲಿದ್ದುದನ್ನು ಜೀರ್ಣೋದ್ಧಾರ ಮಾಡುತ್ತ, ಜನರಿಗೆ ಧಾರ್ಮಿಕರಾಗುವತ್ತ ಪ್ರಚೋದಿಸುತ್ತ, ಅಧ್ಯಾತ್ಮದ ಅಮೃತಬಿಂದುಗಳನ್ನು ಉಣಬಡಿಸಿದ ನಾರಾಯಣಗುರುಗಳು ಓರ್ವ ಅಸಾಮಾನ್ಯ ಸಂತ. ಕೇರಳದಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದ ಮತಾಂತರದ ಕೆಲಸಕ್ಕೆ ದೊಡ್ಡ ತಡೆಗೋಡೆಯಾಗಿ ನಿಂತು, ಹಿಂದುಗಳನ್ನು ಉಳಿಸಿಕೊಂಡ ಪುಣ್ಯಾತ್ಮರು ಇವರು. ಅಲ್ಲದೆ, ಯಾವಯಾವುದೋ ಆಮಿಷಗಳಿಗೆ ತುತ್ತಾಗಿ ಪರಮತಗಳಿಗೆ ಹೋದವರನ್ನು ಮರಳಿ ಹಿಂದು ಧರ್ಮಕ್ಕೆ ಸೇರಿಸಿಕೊಳ್ಳುವ \"ಘರ್ ವಾಪಸಿ\" ಪರಿಕಲ್ಪನೆಯನ್ನು ಆ ಕಾಲದಲ್ಲೇ ಸಾಕಾರಗೊಳಿಸಿದ್ದ ದ್ರಷ್ಟಾರ. ನಿಸ್ಸಂಶಯವಾಗಿ ಅವರೊಬ್ಬರು ಶಕಪುರುಷರು.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833808035924,"sku":"AP-88","price":199.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/ShriNarayanaGurugalu1.1.png?v=1738143204"},{"product_id":"hindu-resurgence-the-modi-way","title":"Hindu Resurgence - The Modi Way","description":"\u003cp\u003eEmbark on a captivating journey through the pages of \"Hindu Resurgence,\" where author Swaraagni delves deep into India's spiritual renaissance under the visionary leadership of Narendra Modi.\u003c\/p\u003e\n\n\u003cp\u003eThis insightful exploration navigates monumental initiatives such as the resolution of the Ayodhya Ram Mandir dispute and the creation of spiritual corridors, reflecting Modi's unwavering commitment to upholding Sanatana Dharma's timeless values. From the Ujjain Mahakal corridor to global initiatives promoting Ayurveda and yoga, each chapter resonates with Modi's holistic approach to governance. With meticulous attention to detail, the author provides a fresh perspective on Modi's actions, rooted in compassion and inclusivity.\u003c\/p\u003e","brand":"Ayodhya Publications Pvt Ltd","offers":[{"title":"English","offer_id":41833808068692,"sku":"AP-105","price":225.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/HinduResurgence-TheModiWay1.1.png?v=1737800679"},{"product_id":"mahamaate-jeejabai","title":"Mahamaate Jeejabai","description":"\u003cp\u003eಕೆಲವರು ಸ್ವಯಂನಿರ್ಮಿತರು ಇದ್ದಾರು. ಅವರಿಗೂ ಸುತ್ತಲಿನ ವ್ಯಕ್ತಿಗಳು, ಪರಿಸರ ಇತ್ಯಾದಿಗಳು ಪೂರಕವೇ ಇರುವುದು ಅವಶ್ಯ. ವಿರೋಧದ ಕೆಚ್ಚಿನಿಂದ ತಯಾರಾಗುವಾಗ ಕೂಡಾ ಸ್ವಯಂನಿರ್ಮಿತರಿಗೆ ಹಲವರ ಸಹಾಯ ಮತ್ತು ಪೂರಕ ವಾತಾವರಣ ಇದ್ದೇ ಇರುತ್ತದೆ. ಇಂಥ ಕೆಚ್ಚು ಭರಿಸುವ ಪರಕೀಯ ದುರುಳರ ಕ್ರೂರಪ್ರಭುತ್ವದ ಅಟ್ಟಹಾಸ ಮತ್ತು ಎಂಥ ಕೆಚ್ಚಿನ ಸನ್ನಿವೇಶಕ್ಕೂ ಏನೂ ನಡೆದೇ ಇಲ್ಲವೇನೋ ಎಂಬAತೆ ಶಾಂತವಾಗಿ ಸ್ಪಂದಿಸುವ ಸಮಾಜದ ಹೀನಸ್ಥಿತಿ - ಇವೆರಡು ಅತಿಗಳ ಸಂಗಮಸAದರ್ಭದಲ್ಲಿ ಜೀಜಾಬಾಯಿಯೂ ಉಗಮಿಸಿದಳು ಮತ್ತವಳ ಹೊಟ್ಟೆಯಲ್ಲಿ ಶಿವಾಜಿಯೂ ಉದಯಿಸಿದ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833808101460,"sku":"AP-94","price":100.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/MahamaateJeejabai1.1.png?v=1738142765"},{"product_id":"hindu-veera-sanyasi-swamy-vivekananda","title":"Hindu veera Sanyasi Swamy Vivekananda","description":"\u003cp\u003eಹಿಂದೂ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದ\u003c\/p\u003e\n\n\u003cp\u003eಅದೊಂದು ಶಕ್ತಿ. ಮಿಂಚಿನ ಸೆಳಕು. ಭಾರತದ ಆಗಸದಲ್ಲಿ ಕೋರೈಸಿದ ಸಿಡಿಲಮರಿ. ಭಾರತಾಂಬೆಯ ಚೈತನ್ಯವನ್ನು ಜಗದಗಲ ಪರಿಚಯಿಸಿದ ಬ್ರಹ್ಮಕ್ಷತ್ರಿಯ. ಕಾವಿಬಟ್ಟೆಯಲ್ಲಿ ಉದಿಸಿದ ಕ್ರಾಂತಿಕಾರಿ.\u003c\/p\u003e\n\n\u003cp\u003eಸ್ವಾಮಿ ವಿವೇಕಾನಂದರು ಯುಗಕ್ಕೊಮ್ಮೆ ಅವತರಿಸುವ ದಿವ್ಯಪ್ರಸಾದ. ಅವರು ಶ್ರೀ ರಾಮಕೃಷ್ಣರ ಸಂಪರ್ಕಕ್ಕೆ ಬಂದುದು, ತಾಯಿ ಶಾರದಾದೇವಿಯ ಆಶೀರ್ವಾದ ಪಡೆದುದು, ದೂರದ ಚಿಕಾಗೋದಲ್ಲಿ ನಡೆಯುತ್ತಿದ್ದ ವಿಶ್ವಧರ್ಮಸಮ್ಮೇಳನಕ್ಕೆ ಹೋಗಲು ಪ್ರೇರಣೆ ಪಡೆದುದು, ಭಾರತದ ಉದ್ದಗಲಕ್ಕೆ ಓಡಾಡಿ, ಅಕ್ಷರಶಃ ಪರಿವ್ರಾಜಕರಾಗಿ ಜನಮಾನಸವನ್ನು ಅರಿತದ್ದು ಇದೆಲ್ಲವೂ ಪವಾಡಸದೃಶ. ಅಷ್ಟು ಚಿಕ್ಕ ಜೀವನದಲ್ಲಿ ಇಷ್ಟೆಲ್ಲವನ್ನು ಮಾಡಲು ಸಾಧ್ಯವೇ ಎಂದರೆ, ಚಿಕ್ಕದಿದ್ದುದು ಆಯುಸ್ಸು ಮಾತ್ರ, ಜೀವನವಲ್ಲ - ಎಂಬ ಸಂದೇಶವಾಗಿ ಬದುಕಿದವರು ಸ್ವಾಮಿ ವಿವೇಕಾನಂದರು. ಅವರು ಹೋದಲ್ಲಿ ಮಿಂಚಿನ ಸಂಚಾರ, ಅವರು ನುಡಿದಲ್ಲಿ ಅಮೃತಬಿಂದು. ವಿವೇಕಾನಂದರು ಕೊಲಂಬೋದಿಂದ ಅಲ್ಮೋರದವರೆಗೆ ಭಾರತದ ನೆಲದಲ್ಲಿ ಓಡಾಡಿದರು. ಜನರಲ್ಲಿ ಆತ್ಮಶಕ್ತಿಯನ್ನು ಉದ್ದೀಪಿಸಿದರು. ಸ್ವಾತಂತ್ರ್ಯಹೋರಾಟದಲ್ಲಿ ತನ್ನದೇ ಆದ ಯೋಗದಾನ ಮಾಡಿದರು. ನಿರಂತರವಾಗಿ ಉಪನ್ಯಾಸವಿತ್ತರು. ಬರೆದರು, ಮಠ ಕಟ್ಟಿದರು. ಮುಂದೆ ಹುಟ್ಟಿಬಂದ ಸಹಸ್ರಾರು ಬಾಳುಗಳಿಗೆ ಬೆಳಕಾದರು. ಅವರೊಂದು ಸ್ವಯಂಪ್ರಭೆಯ ದಿವ್ಯಮಣಿ!\u003c\/p\u003e\n\n\u003cp\u003eಸ್ವಾಮಿ ವಿವೇಕಾನಂದರ ಕುರಿತು ಕನ್ನಡದ ಹಿರಿಯ ಚಿಂತಕ, ವಾಗ್ಮಿ ಡಾ. ಜಿ.ಬಿ. ಹರೀಶ ಅವರು ಬರೆದಿರುವ ಅಪರೂಪದ ಕೃತಿ ಇದು.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833808134228,"sku":"AP-39","price":199.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/HinduveeraSanyasiSwamyVivekananda1.1.png?v=1738142766"},{"product_id":"thi-nam-shrikantaiah","title":"Thi. Nam. Shrikantaiah","description":"\u003cp\u003eಬೆನ್ನುಡಿ\u003c\/p\u003e\n\n\u003cp\u003eಯೋಗೀಶ್ ತೀರ್ಥಪುರ ಅವರ ‘ಕನ್ನಡದ ಕಲ್ಪವೃಕ್ಷ ತೀ.ನಂ.ಶ್ರೀಕAಠಯ್ಯ’ ಎಂಬ ಕೃತಿಯ ಶೀರ್ಷಿಕೆಯೇ ಹೇಳುವಂತೆ ತೀ.ನಂ.ಶ್ರೀ ಅವರು ಆಧುನಿಕ ಕನ್ನಡ ಸಾಹಿತ್ಯದ ಕಲ್ಪವೃಕ್ಷವೇ ಆಗಿದ್ದರು. ಅವರ ಬರಹಗಳಲ್ಲಿ ಒಂದಲ್ಲ ಒಂದು ಬಗೆಯ ಹೊಸತನವನ್ನು ಕಾಣಬಹುದಾಗಿದೆ. ಕನ್ನಡ ಸಾಹಿತ್ಯವನ್ನು ಹಲವು ಸಾಹಿತ್ಯ ಪ್ರಕಾರಗಳ ಮೂಲಕ ವರ್ತಮಾನದಲ್ಲಿ ಗ್ರಹಿಸಿಕೊಳ್ಳುವ ಬರಹಗಳು ಅವರದಾಗಿದ್ದವು. ಈ ಕೃತಿಯಲ್ಲಿ ತೀ.ನಂ.ಶ್ರೀಯವರ ಬದುಕು ಹಾಗೂ ಸಾಹಿತ್ಯವನ್ನು ಒಳಗೊಂಡAತೆ ಲೇಖಕರು ನಾಲ್ಕು ಭಾಗಗಳನ್ನಾಗಿ ವಿಭಾಗಿಸಿಕೊಂಡು ಅವರ ಸಮಗ್ರ ಸಾಹಿತ್ಯದ ಇಣುಕುನೋಟವನ್ನು ಮಾಡಿಸಿದ್ದಾರೆ. ಸಾಹಿತ್ಯದ ಮೇರು ಪ್ರತಿಮೆಯಾದ ತೀ.ನಂ.ಶ್ರೀಯವರ ವ್ಯಕ್ತಿತ್ವ ಮತ್ತು ಸಾಹಿತ್ಯದ ಸಮಗ್ರತೆಯನ್ನು ದರ್ಶಿಸಿದ್ದಾರೆ.\u003c\/p\u003e\n\n\u003cp\u003eತೀ.ನಂ.ಶ್ರೀಯವರ ಸಾಹಿತ್ಯ ಕಾರ್ಯ ‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿನಂತೆ ವಚನ ಸಾಹಿತ್ಯದಿಂದ ಆರಂಭಗೊಡು ಶಾಸನ, ಭಾಷೆ, ವ್ಯಾಕರಣ, ಛಂದಸ್ಸು, ಕವಿತೆ, ಲಲಿತ ಪ್ರಬಂಧ, ವಿಮರ್ಶೆ, ಸಂಶೋಧನೆ ಹಾಗೂ ಕಾವ್ಯ ಮೀಮಾಂಸೆಯವರೆಗೆ ಹರಡಿದೆ. ವಿಸ್ತಾರವಾಗಿರುವ ಆ ಪಾಂಡಿತ್ಯದ ಪ್ರತಿಭೆಯನ್ನು ಸೂಕ್ಷö್ಮವಾಗಿ ಅಧ್ಯಯನಕ್ಕೆ ಒಳಪಡಿಸಿರುವುದು ಹಾಗೂ ಆಯಾ ವಿಷಯಗಳ ಬಗೆಗೆ ಪರಿಪೂರ್ಣವಾದ ಮಾಹಿತಿಯನ್ನು ಸೀಮಿತ ಪುಟಗಳಲ್ಲಿ ನೀಡಿರುವುದು ಬರಹಗಾರರ ಜಾಣ್ಮೆಯನ್ನು ತಿಳಿಸುತ್ತದೆ. ಕೇವಲ ಕಾವ್ಯ ಮೀಮಾಂಸೆ, ವ್ಯಾಕರಣ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸಿ ಪ್ರಸ್ತುತ ನೆನೆಯುತ್ತಿರುವ ತೀ.ನಂ.ಶ್ರೀಯವರ ಬಹುಮುಖ ಪ್ರತಿಭೆಯನ್ನು ಸಾಹಿತ್ಯಾಸಕ್ತರಿಗೆ ಪರಿಚಯಿಸುವಲ್ಲಿ ಈ ಕೃತಿಯು ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಹಾಗೂ ಓದುಗ ಸಮೂಹಕ್ಕೆ ಅಮೂಲ್ಯ ಕೊಡುಗೆಯಾಗಿದೆ. ಇದೊಂದು ರೀತಿಯಲ್ಲಿ ಜೀವನ ಚರಿತ್ರೆಯಂತೆ ಕಂಡರೂ ಲೇಖಕರ ಸಂಶೋಧನಾ ಪ್ರಜ್ಞೆ ಇಲ್ಲಿ ಅನಾವರಣಗೊಂಡಿದೆ. ಹೀಗಾಗಿ, ಲೇಖಕರ ಈ ಪ್ರಯತ್ನಕ್ಕೆ ಸಾಹಿತ್ಯಾಸಕ್ತರ ಶ್ಲಾಘನೆ ಲಭಿಸಲಿ ಎಂದು ಆಶಿಸುತ್ತೇನೆ.\u003c\/p\u003e\n\n\u003cp\u003e- ಡಾ. ಮಹೇಶ್. ಬಿ\u003cbr\u003e\nಕನ್ನಡ ಉಪನ್ಯಾಸಕರು\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833808166996,"sku":"AP-96","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Thi.Nam.Shrikantaiah1.1.png?v=1738143205"},{"product_id":"uddhavageethe","title":"Uddhavageethe","description":"\u003cp\u003eಭಗವಾನ್ ಶ್ರೀಕೃಷ್ಣನ ಅಂತಿಮ ಸಂದೇಶ: ಉದ್ಧವಗೀತೆ - ಮುರಳೀಧರ ಅನಂತಮೂರ್ತಿ\u003c\/p\u003e\n\n\u003cp\u003eಭಗವಾನ್ ಶ್ರೀಕೃಷ್ಣ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಅರ್ಜುನನಿಗೆ ಗೈದ ಗೀತೋಪದೇಶ ಎಲ್ಲರಿಗೂ ಗೊತ್ತಿದೆ. ಆದರೆ ಶ್ರೀಕೃಷ್ಣನು ತನ್ನ ಇಳಿಗಾಲದಲ್ಲಿ ತನ್ನ ಶಿಷ್ಯ-ಸ್ನೇಹಿತ ಉದ್ಧವನಿಗೆ ಕೊಟ್ಟ ಸಂದೇಶದ ಬಗ್ಗೆ ಹೆಚ್ಚಿನವರಿಗೆ ಮಾಹಿತಿ ಇಲ್ಲ. ತತ್ತ್ವದ ದೃಷ್ಟಿಯಲ್ಲಿ ಭಗವದ್ಗೀತೆಯಷ್ಟೇ ಮಹತ್ವಪೂರ್ಣವಾದ ಉದ್ಧವಗೀತೆ ಸಾರಪೂರ್ಣ, ವೈಚಾರಿಕತೆಯಿಂದ ಪರಿಪೂರ್ಣ. ಸುತ್ತಲಿನ ನಿಸರ್ಗವನ್ನು ನೋಡಲು ಹೊಸ ದೃಷ್ಟಿ ಕೊಡುವ ಈ ಗೀತೆ ಬುದ್ಧಿಗೆಷ್ಟೋ ಮನಸ್ಸಿಗೂ ಅಷ್ಟೇ ಹಿತಕಾರಿ. ಇದನ್ನು ಹರಿದಾಸರಾದ ಮುರಳೀಧರ ಎ. ಕನ್ನಡಕ್ಕೆ ತಂದಿದ್ದಾರೆ. ಶ್ರೀ ಮಲ್ಲಾರೆಡ್ಡಿಯವರ ಮುನ್ನುಡಿಯಿದೆ.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833808199764,"sku":"AP-78","price":120.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/Uddhavageethe1.1.png?v=1738143206"},{"product_id":"shri-shankaracharya","title":"Shri Shankaracharya","description":"\u003cp\u003eಶಕಾತೀತ - ಕ್ರಾಂತಿಮಾರುತ ಶ್ರೀ ಶಂಕರಾಚಾರ್ಯ - ನಚಿಕೇತ್ ಹೆಗಡೆ\u003c\/p\u003e\n\n\u003cp\u003eಸನಾತನ ಧರ್ಮದ ನೆಲೆಯೇ ಅಸ್ಥಿರಗೊಂಡು ದೇಶದಲ್ಲಿ ಧರ್ಮವೆಂಬುದು ಅಳಿದುಹೋಗಬಹುದೆಂಬ ಅಪಾಯಕ್ಕೆ ಸಿಕ್ಕಿದ್ದ ಸಂದರ್ಭದಲ್ಲಿ ಅದನ್ನು ಮತ್ತೆ ಈ ಪುಣ್ಯಭೂಮಿಯಲ್ಲಿ ಸ್ಥಿರಗೊಳಿಸಿದ ಮಹಾನುಭಾವರು ಶ್ರೀ ಶಂಕರಾಚಾರ್ಯರು. ಅವರು ದೇಶದ ದಕ್ಷಿಣಮೂಲೆಯಲ್ಲಿ ಹುಟ್ಟಿ ಬೆಳೆದರೂ ಇಡೀ ದೇಶವನ್ನು ಹಬ್ಬಿಕೊಂಡರು, ನಿರಂತರ ಸಂಚಾರ ಮಾಡಿದರು, ಮಠಗಳನ್ನು ಕಟ್ಟಿದರು, ನೂರಾರು ಅತ್ಯಮೂಲ್ಯ ಸ್ತೋತ್ರಗಳನ್ನು ರಚಿಸಿದರು, ಭಾರತೀಯ ತತ್ತ್ವಜ್ಞಾನಕ್ಕೆ ಹೊಸ ದಿಕ್ಕುದೆಸೆ ಕಲ್ಪಿಸಿದರು. ಅವರ ಜೀವನ-ಸಾಧನೆ ಕುರಿತು ಚಿಂತಕ, ಲೇಖಕ ನಚಿಕೇತ್ ಹೆಗಡೆ ಬರೆದಿರುವ ಪಾಂಡಿತ್ಯಪೂರ್ಣ ಕೃತಿ ಇದು.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41833808265300,"sku":"AP-89","price":160.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/ShriShankaracharya1.1.png?v=1738143206"},{"product_id":"ayodhya-sachitra-ramayana-kannada","title":"Ayodhya Sachitra Ramayana (Kannada)","description":"\u003cp\u003eಅಯೋಧ್ಯಾ ಪಬ್ಲಿಕೇಷನ್ಸ್ ಪ್ರೈ.ಲಿ,-ನ ಹೆಮ್ಮೆಯ ಪ್ರಕಟಣೆ 'ಅಯೋಧ್ಯಾ ಸಚಿತ್ರ ರಾಮಾಯಣ' ಮೂಲ ಶ್ರೀಮದ್ವಾಲ್ಮೀಕಿರಾಮಾಯಣಕ್ಕೆ ನಿಷ್ಠವಾಗಿದೆ.\u003c\/p\u003e\n\n\u003cp\u003eಇದು ಸುಮಾರು 120 ವರ್ಣಚಿತ್ರಗಳ ಮೂಲಕ ರಾಮಾಯಣ ಕತೆಯನ್ನು ನಿರೂಪಿಸುವ ಪ್ರಯತ್ನ.ಬರಹಕ್ಕೆ ಖ್ಯಾತ ಕಲಾವಿದ ಶ್ರೀ ನೀರ್ನಳ್ಳಿ ಗಣಪತಿ ಹೆಗಡೆ ಅವರ ಚಿತ್ರಗಳಿವೆ. ಮೂಲ ರಾಮಾಯಣದ ಯಾವ ಮುಖ್ಯ ವಿವರಣೆಯನ್ನೂ ಕೈಬಿಡದೆ ಅತ್ಯಂತ ಸರಳ ಭಾಷೆಯಲ್ಲಿ, ಚಿತ್ರವತ್ತಾಗಿ ಕತೆಯನ್ನು ನಿರೂಪಿಸಿರುವುದು ಇಲ್ಲಿನ ವಿಶೇಷ. ಆಕರ್ಷಕ ವರ್ಣಚಿತ್ರಗಳು, ಕಾಫಿ ಟೇಬಲ್ ಪುಸ್ತಕದ ಗಾತ್ರ, ನಯವಾದ ಹಾಳೆಗಳು ಈ ಕೃತಿಯ ವಿಶೇಷ. ಮಕ್ಕಳಷ್ಟೇ ಅಲ್ಲ ಹಿರಿಯರಿಗೂ ಇಷ್ಟವಾಗುವ ಚಿತ್ರ-ವಿವರಣೆ-ಗುಣಮಟ್ಟ.\u003c\/p\u003e\n\n\u003cp\u003eಪ್ರತಿಯೊಂದು ಮನೆಯಲ್ಲೂ ಇರಲೇಬೇಕಾದ ಸಂಗ್ರಹಯೋಗ್ಯ ಸಾರ್ವಕಾಲಿಕ ರಾಮಾಯಣ ಗ್ರಂಥವಿದು.\u003c\/p\u003e","brand":"Ayodhya Publications Pvt Ltd","offers":[{"title":"Kannada","offer_id":41834731536468,"sku":"AIR-01","price":499.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/AyodhyaSachitraRamayana-1.1.png?v=1738148931"},{"product_id":"ayodhya-illustrated-ramayana-english","title":"Ayodhya Illustrated Ramayana (English)","description":"\u003cp\u003eAn attempt to present the complete Ramayana in a total of 120 illustrations. Each page in the work has an illustration with a corresponding description. The illustrations are created by Nirnalli Ganapathi, a famous artist from Karnataka. Story is entirely faithful to the original Ramayana by Maharshi Valmiki. This work is being published in Kannada, English, Telugu and Hindi in the first phase.\u003cbr\u003e\nWith the aim of bringing the Ramayana to little children and with an intent to develop creative thought in our children, this illustrated work of Ramayana is being published. We intend to publish this work in all Indian languages. It is our aspiration that all children of India should be able to read and visualize Srimad Valmiki Ramayana at a young age.\u003c\/p\u003e","brand":"Ayodhya Publications Pvt Ltd","offers":[{"title":"English","offer_id":41834731569236,"sku":"AIR-02","price":499.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/AyodhyaIllustratedRamayana1.1.png?v=1737823290"},{"product_id":"ayodhya-sachitra-ramayana-hindi","title":"Ayodhya Sachitra Ramayana (Hindi)","description":"\u003cp\u003eसम्पूर्ण रामायण को समग्र रूप में प्रस्तुत करने का एक प्रयास 120 चित्रणों में से. कार्य के प्रत्येक पृष्ठ में एक है संबंधित विवरण के साथ चित्रण। चित्र निर्नल्ली गणपति द्वारा बनाए गए हैं.\u003c\/p\u003e\n\u003cp\u003eछोटे बच्चों तक रामायण पहुंचाने के उद्देश्य से और एक इरादे से हमारे बच्चों में रचनात्मक सोच विकसित करने के लिए, यह सचित्र है रामायण का कार्य प्रकाशित हो रहा है। हम प्रकाशित करने का इरादा रखते हैं यह कार्य सभी भारतीय भाषाओं में है। यह हमारी आकांक्षा है कि सब भारत के बच्चों को पढ़ने और कल्पना करने में सक्षम होना चाहिए छोटी उम्र में श्रीमद् वाल्मिकी रामायण।\u003c\/p\u003e","brand":"Ayodhya Publications Pvt Ltd","offers":[{"title":"Hindi","offer_id":41834731602004,"sku":"AIR-03","price":499.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/AyodhyaSachitraRamayana1.1.png?v=1737823445"}],"url":"https:\/\/www.ayodhyabooks.com\/collections\/books-of-ayodhya-publications.oembed?page=10","provider":"Ayodhya Books","version":"1.0","type":"link"}