Uddhavageethe

120.00

Add to WishlistIn Wishlist
Add to Wishlist

ಭಗವಾನ್ ಶ್ರೀಕೃಷ್ಣನ ಅಂತಿಮ ಸಂದೇಶ: ಉದ್ಧವಗೀತೆ – ಮುರಳೀಧರ ಅನಂತಮೂರ್ತಿ

ಭಗವಾನ್ ಶ್ರೀಕೃಷ್ಣ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಅರ್ಜುನನಿಗೆ ಗೈದ ಗೀತೋಪದೇಶ ಎಲ್ಲರಿಗೂ ಗೊತ್ತಿದೆ. ಆದರೆ ಶ್ರೀಕೃಷ್ಣನು ತನ್ನ ಇಳಿಗಾಲದಲ್ಲಿ ತನ್ನ ಶಿಷ್ಯ-ಸ್ನೇಹಿತ ಉದ್ಧವನಿಗೆ ಕೊಟ್ಟ ಸಂದೇಶದ ಬಗ್ಗೆ ಹೆಚ್ಚಿನವರಿಗೆ ಮಾಹಿತಿ ಇಲ್ಲ. ತತ್ತ್ವದ ದೃಷ್ಟಿಯಲ್ಲಿ ಭಗವದ್ಗೀತೆಯಷ್ಟೇ ಮಹತ್ವಪೂರ್ಣವಾದ ಉದ್ಧವಗೀತೆ ಸಾರಪೂರ್ಣ, ವೈಚಾರಿಕತೆಯಿಂದ ಪರಿಪೂರ್ಣ. ಸುತ್ತಲಿನ ನಿಸರ್ಗವನ್ನು ನೋಡಲು ಹೊಸ ದೃಷ್ಟಿ ಕೊಡುವ ಈ ಗೀತೆ ಬುದ್ಧಿಗೆಷ್ಟೋ ಮನಸ್ಸಿಗೂ ಅಷ್ಟೇ ಹಿತಕಾರಿ. ಇದನ್ನು ಹರಿದಾಸರಾದ ಮುರಳೀಧರ ಎ. ಕನ್ನಡಕ್ಕೆ ತಂದಿದ್ದಾರೆ. ಶ್ರೀ ಮಲ್ಲಾರೆಡ್ಡಿಯವರ ಮುನ್ನುಡಿಯಿದೆ.

Additional information

Weight 100 g
Author(s)

Date of Release

Hard/PaperBack

ISBN

Language

No. of Pages

Publication

Size

Reviews

There are no reviews yet.

Be the first to review “Uddhavageethe”

Your email address will not be published. Required fields are marked *